• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಿ.9, 14 ಪ್ರಧಾನಿ ತವರಲ್ಲಿ ಚುನಾವಣೆ, ಸಮೀಕ್ಷೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ

TNN Correspondent Posted On October 26, 2017
0


0
Shares
  • Share On Facebook
  • Tweet It

>> 50, 128 ಮತಗಟ್ಟೆಗಳಲ್ಲಿ ಮತದಾನ, 102 ಮತಗಟ್ಟೆಗಳು ಮಹಿಳೆಯರಿಂದ ನಿರ್ವಹಣೆ

>> ಇದೇ ಮೊದಲ ಬಾರಿಗೆ ವಿವಿಪ್ಯಾಟ್(ಮತದಾರರಿಗೆ ಮತ ಪರಿಶೀಲನೆ ವ್ಯವಸ್ಥೆ) ಬಳಕೆ

>> ರೂ. 28 ಲಕ್ಷ ಪ್ರತಿ ಅಭ್ಯರ್ಥಿಗೆ ಅವಕಾಶವಿರುವ ಚುನಾವಣಾ ಗರಿಷ್ಠ ವೆಚ್ಚ

>> ಡಿ. 18ಕ್ಕೆ ಹಿಮಾಚಲ ಪ್ರದೇಶ, ಗುಜರಾತ್‍ನಲ್ಲಿ ಒಟ್ಟಿಗೆ ಮತೆಎಣಿಕೆ, ಫಲಿತಾಂಶ

>> ಸಮೀಕ್ಷೆಯಲ್ಲಿ 81% ಮತದಾರರಿಗೆ ಮಣ್ಣಿನ ಮಗ ಮೋದಿಗಾಗಿ ಬಿಜೆಪಿ ಗೆಲ್ಲಿಸುವ ಹಂಬಲ

ಸೂರತ್ : ಅಂತೂ ಇಂತು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ಘೋಷಿಸಿರುವುದಕ್ಕೆ ಕೇಂದ್ರ ಸರ್ಕಾರದ ಪಿತೂರಿ ಎಂದುವಿರೋಧ ಪಕ್ಷಗಳ ಆರೋಪ ಪ್ರತ್ಯಾಪರೋಪಗಳ ನಡುವೆಯೇ ಬುಧವಾರ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ಡಿಸೆಂಬರ್ 9 ಮತ್ತು 14 ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ.ಜೋತಿ ಹೇಳಿದ್ದಾರೆ.

ಮೊದಲ ಹಂತದಲ್ಲಿ 89 ಕ್ಷೇತ್ರಗಳು, ಎರಡನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸುಮಾರು 4.32 ಕೋಟಿ ಮತದಾರರು ಮತ ಚಲಾವಣೆಗೆ ಅರ್ಹತೆ ಪಡೆದಿದ್ದಾರೆ.

ಬುಧವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜ.22, 2018ಕ್ಕೆ ವಿಧಾನಸಭೆ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಅಷ್ಟರೊಳಗೆ ನೂತನ ಸರ್ಕಾರ ಅಧಿಕಾರವಹಿಸಿಕೊಳ್ಳಬೇಕಿದೆ ಎಂದು ಜೋತಿ ವಿವರಿಸಿದ್ದಾರೆ.

ಮತ್ತೆ ಮೋದಿ ಅಲೆಯಿಂದ ಬಿಜೆಪಿಗೆ ಗೆಲವು ಶತಸಿದ್ಧ

ಟೈಮ್ಸ್ ನವ್ – ವಿಎಂಆರ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿ ರಾಷ್ಠ್ರೀಯ ಅಧ್ಯಕ್ಷ ಅಮಿತ್ ಷಾ ಅವರ 150+ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲವು ಗುರಿ ಅಸಾಧ್ಯವಾದರೂ, ಬಹುಮತದ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವುದು ಸ್ಪಷ್ಟವಾಗಿದೆ.
ಬಿಜೆಪಿ – 18-134 ಕ್ಷೇತ್ರಗಳಲ್ಲಿ ಪ್ರಚಂಡ ಜಯಭೇರಿ

ಕಾಂಗ್ರೆಸ್- 49-61 ಕ್ಷೇತ್ರಗಳಲ್ಲಿ ಜಯ.

0
Shares
  • Share On Facebook
  • Tweet It


14201720189ahmedamitaprilassemblycomissiondecemberelectiongandhigujarathimachaljanuaryjotilossmodindapatelrahulrupanisabhashahsoniavidhanvijaywin


Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search