• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಡಿ.9, 14 ಪ್ರಧಾನಿ ತವರಲ್ಲಿ ಚುನಾವಣೆ, ಸಮೀಕ್ಷೆಯಲ್ಲಿ ಬಿಜೆಪಿ ಗೆಲವು ಶತಸಿದ್ಧ

TNN Correspondent Posted On October 26, 2017


  • Share On Facebook
  • Tweet It

>> 50, 128 ಮತಗಟ್ಟೆಗಳಲ್ಲಿ ಮತದಾನ, 102 ಮತಗಟ್ಟೆಗಳು ಮಹಿಳೆಯರಿಂದ ನಿರ್ವಹಣೆ

>> ಇದೇ ಮೊದಲ ಬಾರಿಗೆ ವಿವಿಪ್ಯಾಟ್(ಮತದಾರರಿಗೆ ಮತ ಪರಿಶೀಲನೆ ವ್ಯವಸ್ಥೆ) ಬಳಕೆ

>> ರೂ. 28 ಲಕ್ಷ ಪ್ರತಿ ಅಭ್ಯರ್ಥಿಗೆ ಅವಕಾಶವಿರುವ ಚುನಾವಣಾ ಗರಿಷ್ಠ ವೆಚ್ಚ

>> ಡಿ. 18ಕ್ಕೆ ಹಿಮಾಚಲ ಪ್ರದೇಶ, ಗುಜರಾತ್‍ನಲ್ಲಿ ಒಟ್ಟಿಗೆ ಮತೆಎಣಿಕೆ, ಫಲಿತಾಂಶ

>> ಸಮೀಕ್ಷೆಯಲ್ಲಿ 81% ಮತದಾರರಿಗೆ ಮಣ್ಣಿನ ಮಗ ಮೋದಿಗಾಗಿ ಬಿಜೆಪಿ ಗೆಲ್ಲಿಸುವ ಹಂಬಲ

ಸೂರತ್ : ಅಂತೂ ಇಂತು ಹಿಮಾಚಲ ಪ್ರದೇಶಕ್ಕೆ ಮಾತ್ರ ಚುನಾವಣೆ ಘೋಷಿಸಿರುವುದಕ್ಕೆ ಕೇಂದ್ರ ಸರ್ಕಾರದ ಪಿತೂರಿ ಎಂದುವಿರೋಧ ಪಕ್ಷಗಳ ಆರೋಪ ಪ್ರತ್ಯಾಪರೋಪಗಳ ನಡುವೆಯೇ ಬುಧವಾರ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ಡಿಸೆಂಬರ್ 9 ಮತ್ತು 14 ರಂದು ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ.ಜೋತಿ ಹೇಳಿದ್ದಾರೆ.

ಮೊದಲ ಹಂತದಲ್ಲಿ 89 ಕ್ಷೇತ್ರಗಳು, ಎರಡನೇ ಹಂತದಲ್ಲಿ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸುಮಾರು 4.32 ಕೋಟಿ ಮತದಾರರು ಮತ ಚಲಾವಣೆಗೆ ಅರ್ಹತೆ ಪಡೆದಿದ್ದಾರೆ.

ಬುಧವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಜ.22, 2018ಕ್ಕೆ ವಿಧಾನಸಭೆ ಕಾಲಾವಧಿ ಮುಕ್ತಾಯಗೊಳ್ಳಲಿದೆ. ಅಷ್ಟರೊಳಗೆ ನೂತನ ಸರ್ಕಾರ ಅಧಿಕಾರವಹಿಸಿಕೊಳ್ಳಬೇಕಿದೆ ಎಂದು ಜೋತಿ ವಿವರಿಸಿದ್ದಾರೆ.

ಮತ್ತೆ ಮೋದಿ ಅಲೆಯಿಂದ ಬಿಜೆಪಿಗೆ ಗೆಲವು ಶತಸಿದ್ಧ

ಟೈಮ್ಸ್ ನವ್ – ವಿಎಂಆರ್ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಬಿಜೆಪಿ ರಾಷ್ಠ್ರೀಯ ಅಧ್ಯಕ್ಷ ಅಮಿತ್ ಷಾ ಅವರ 150+ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲವು ಗುರಿ ಅಸಾಧ್ಯವಾದರೂ, ಬಹುಮತದ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವುದು ಸ್ಪಷ್ಟವಾಗಿದೆ.
ಬಿಜೆಪಿ – 18-134 ಕ್ಷೇತ್ರಗಳಲ್ಲಿ ಪ್ರಚಂಡ ಜಯಭೇರಿ

ಕಾಂಗ್ರೆಸ್- 49-61 ಕ್ಷೇತ್ರಗಳಲ್ಲಿ ಜಯ.

  • Share On Facebook
  • Tweet It


- Advertisement -
14201720189ahmedamitaprilassemblycomissiondecemberelectiongandhigujarathimachaljanuaryjotilossmodindapatelrahulrupanisabhashahsoniavidhanvijaywin


Trending Now
ಮುಸ್ಲಿಮರು ಹೆಚ್ಚಿರುವ ಕಡೆ ಸಾವರ್ಕರ್ ಫೋಟೋ ಹಾಕಿದ್ದೇ ತಪ್ಪು ಎಂದ ಸಿದ್ದು!
Tulunadu News August 17, 2022
ಪರೇಶ್ ಮೇಸ್ತಾ ಬಿಜೆಪಿಯವರನ್ನು ಕ್ಷಮಿಸಿಬಿಡಪ್ಪ!
Tulunadu News August 15, 2022
You may also like
ಈ ಬಾರಿ ಪಾಲಿಕೆಗೆ ತಲೆ ಇದ್ದವರು ಬರಲಿ, ಹಸಿವಿದ್ದವರು ಅಲ್ಲ!!
October 22, 2019
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
Leave A Reply

  • Recent Posts

    • ಮುಸ್ಲಿಮರು ಹೆಚ್ಚಿರುವ ಕಡೆ ಸಾವರ್ಕರ್ ಫೋಟೋ ಹಾಕಿದ್ದೇ ತಪ್ಪು ಎಂದ ಸಿದ್ದು!
    • ಪರೇಶ್ ಮೇಸ್ತಾ ಬಿಜೆಪಿಯವರನ್ನು ಕ್ಷಮಿಸಿಬಿಡಪ್ಪ!
    • ಉಗುರು ಸಿಕ್ಕಿದರೆ ದೇಹ ನುಂಗುವವರಿಗೆ ಈದ್ಗಾ ಮೈದಾನ ಉದಾಹರಣೆ!
    • ಎಸಿಬಿ ರದ್ದು ಮಾಡಿದ್ದು ಕೋರ್ಟ್, ಬೆನ್ನು ತಟ್ಟಿಕೊಳ್ಳುವ ಅವಕಾಶ ಬಿಜೆಪಿಗೆ ಮಿಸ್!
    • ಹಲಾಲ್-ಜಟ್ಕಾ ವಿಷಯದಲ್ಲಿ ಪ್ರವೀಣ್ ಹತ್ಯೆಯಾಯಿತಾ ಎನ್ನುವ ತನಿಖೆ ಆಗಲಿ!
    • ಸಿಎಂ ಬದಲಾವಣೆಯಿಂದ ರಾಜ್ಯದ ಜನರಿಗೆ ಆಗುವಂತದ್ದು ಏನೂ ಇಲ್ಲ!!
    • ಸಿಬಲ್ ಅರಳು ಮರಳಿನ ಹೇಳಿಕೆ ಅವರ ಇವತ್ತಿನ ಪರಿಸ್ಥಿತಿ ಸೂಚಿಸುತ್ತದೆ!
    • ಹೆಣ್ಣುಮಕ್ಕಳು ನೇತಾಡಿ ಹೋಗುವ ಪರಿಸ್ಥಿತಿ ಬರಬಾರದಾಗಿತ್ತು!!
    • ಅಕ್ರಮ ಮರಳು ಗುತ್ತಿಗೆದಾರರು ಸಿಕ್ಕಿಬಿದ್ದರೆ ಶಿಕ್ಷೆ ಎಲ್ಲಿ ಆಗಿದೆ?
    • ಯಡ್ಡಿ ಭೇಟಿ ಮಾಡಿದ ಶಾ ಕೊಟ್ಟ ಸಂದೇಶ ಕುತೂಹಲಕಾರಿ!
  • Popular Posts

    • 1
      ಮುಸ್ಲಿಮರು ಹೆಚ್ಚಿರುವ ಕಡೆ ಸಾವರ್ಕರ್ ಫೋಟೋ ಹಾಕಿದ್ದೇ ತಪ್ಪು ಎಂದ ಸಿದ್ದು!
    • 2
      ಪರೇಶ್ ಮೇಸ್ತಾ ಬಿಜೆಪಿಯವರನ್ನು ಕ್ಷಮಿಸಿಬಿಡಪ್ಪ!
    • 3
      ಉಗುರು ಸಿಕ್ಕಿದರೆ ದೇಹ ನುಂಗುವವರಿಗೆ ಈದ್ಗಾ ಮೈದಾನ ಉದಾಹರಣೆ!
    • 4
      ಎಸಿಬಿ ರದ್ದು ಮಾಡಿದ್ದು ಕೋರ್ಟ್, ಬೆನ್ನು ತಟ್ಟಿಕೊಳ್ಳುವ ಅವಕಾಶ ಬಿಜೆಪಿಗೆ ಮಿಸ್!
    • 5
      ಹಲಾಲ್-ಜಟ್ಕಾ ವಿಷಯದಲ್ಲಿ ಪ್ರವೀಣ್ ಹತ್ಯೆಯಾಯಿತಾ ಎನ್ನುವ ತನಿಖೆ ಆಗಲಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search