• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆಧಾರ್ ಜೋಡಣೆ ಗಡುವು ಮಾ.31, 2018ಕ್ಕೆ ವಿಸ್ತರಣೆ

TNN Correspondent Posted On October 26, 2017
0


0
Shares
  • Share On Facebook
  • Tweet It

ನವದೆಹಲಿ : ಹೊಸದಾಗಿ ಆಧಾರ್‍ಗೆ ನೋಂದಣಿಯಾಗುವವರಿಗೆ ಅನುಕೂಲವಾಗಲು ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಗಡುವನ್ನು ಡಿ.31, 2017ರಿಂದ ಮಾ.31, 2017 ವಿಸ್ತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ಈ ಕುರಿತು ಲಿಖಿತದಲ್ಲಿ ಪ್ರಸ್ತಾವನೆಯನ್ನು ಸರ್ಕಾರ ಸಲ್ಲಿಸಿದೆ. ಜತೆಗೆ ಸಾಮಾಜಿಕ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಆಧಾರ್ ಜೋಡಣೆಗೆ ನೀಡಲಾಗಿದ್ದ ಗಡುವು ಕೂಡ ಮಾ.31, 2018ಕ್ಕೆ ವಿಸ್ತರಿಸಲಾಗಿದೆ. ಸುಮಾರುಉ 35 ಕೇಂದ್ರ ಸಚಿವಾಲಯಗಳಲ್ಲಿನ 135 ಯೋಜನೆಗಳ ಫಲಾನುಭವಿಗಳಿಗೆ ಹೆಚ್ಚಿನ ಸಮಯಾವಕಾಶ ಇದರಿಂದಾಗಿ ದೊರೆತಂತಾಗಿದೆ.

ಆಧಾರ್ ಮೂಲಕ ಮರುಪರಿಶೀಲನೆ ಇನ್ನೂ ಸುಲಭವಾಗಿಸಲು ಕೇಂದ್ರ ಸರ್ಕಾರ ಟೆಲಿಕಾಂ ಕಂಪನಿಗಳಿಗೆ ಗ್ರಾಹಕರ ಮನೆ ಬಾಗಿಲಿಗೆ ಸೇವೆ ಒದಗಿಸುವಂತೆ ಸೂಚಿಸಿದೆ. ಎಸ್‍ಎಂಎಸ್‍ಗಳಿಗೆ ಒಟಿಪಿ ಕಳುಹಿಸಿ ತಕ್ಷಣ ಆನ್‍ಲೈನ್ ಮೂಲಕ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಬಗ್ಗೆ ಪರಿಶೀಲನೆಗೆ ಅನುಕೂಲವಾಗುವಂತೆ ಗ್ರಾಹಕ ಸ್ನೇಹಿ ವ್ಯವಸ್ಥೆ ರೂಪಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

0
Shares
  • Share On Facebook
  • Tweet It


201831aadharcourtmarchmodindascschemesocialsupremeupa


Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
You may also like
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
ಮೇ 12 ಕ್ಕೆ ಮತದಾರ ವೆಂಟಿಲೇಟರ್ ತೆಗೆದರೆ ಕಾಂಗ್ರೆಸ್ ಕಥೆ!
May 7, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search