• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಳ್ಳೆಯ ಮನುಷ್ಯನಾದವನು ರಾಷ್ಟ್ರಗೀತೆಗೆ ಗೌರವ ನೀಡುತ್ತಾನೆ: ಸೋನು ನಿಗಂ

TNN Correspondent Posted On October 26, 2017
0


0
Shares
  • Share On Facebook
  • Tweet It

ಮುಂಬೈ: ಥಿಯೇಟರ್ ಗಳಲ್ಲಿ ರಾಷ್ಟ್ರಗೀತೆ ಮೊಳಗುವಾಗ ಎದ್ದು ನಿಲ್ಲುವ ಅವಶ್ಯಕತೆಯಿಲ್ಲ ಎಂದು ಸುಪ್ರೀ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ದೇಶಾದ್ಯಂತ ಈ ಕುರಿತು ಚರ್ಚೆಗಳಾಗುತ್ತಿವೆ.

“ನಿಜಯವಾದ ಮನುಷ್ಯನಾದವನು ರಾಷ್ಟ್ರಗೀತೆ ಮೊಳಗುವಾಗ ಎದ್ದು ನಿಂತು ಗೌರವ ಸಲ್ಲಿಸುತ್ತಾನೆ ಎಂದು ಗಾಯಕ ಸೋನು ನಿಗಂ ಹೇಳಿದ್ದಾರೆ.

ದೇಶ ಹಾಗೂ ದೇಶಗೀತೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ನಾನು ಎದ್ದುನಿಲ್ಲಲು ಬಯಸುತ್ತೇನೆ. ನಾವು ನಮ್ಮ ತಂದೆ-ತಾಯಿಯರನ್ನು ಗೌರವಿಸುತ್ತೇವೆ ಹಾಗೂ ಅವರಿಗೆ ಗೌರವ ತರದ ಕೆಲಸ ಮಾಡುವುದಿಲ್ಲ ಮತ್ತು ಅಲ್ಲಿಗೆ ಅವರನ್ನು ಕರೆದೊಯ್ಯುವುದಿಲ್ಲ. ಹಾಗೆಯೇ ರಾಷ್ಟ್ರಗೀತೆಯೂ ತಂದೆ-ತಾಯಿಯಂತಿದ್ದು ಎದ್ದು ನಿಂತು ಗೌರವಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಬರೀ ಸಿನಿಮಾ ಮಂದಿರಗಳಲ್ಲಿ ಅಷ್ಟೇ ಅಲ್ಲ, ದೇಶದ ಯಾವುದೇ ಮೂಲೆಯಲ್ಲಿ ರಾಷ್ಟ್ರಗೀತೆ ಕೇಳಿಸಿದರೂ ನಿಜವಾದ ಮನುಷ್ಯನಾದವನು ಎದ್ದು ನಿಲ್ಲಬೇಕು. ಅಷ್ಟಕ್ಕೂ ನಾವೇನು, ಪಾಕಿಸ್ತಾನ, ಅಮೆರಿಕದ ರಾಷ್ಟ್ರಗೀತೆ ಎದ್ದು ನಿಲ್ಲುವುದಿಲ್ಲವಲ್ಲ? ನಮ್ಮ ದೇಶದ ರಾಷ್ಟ್ರಗೀತೆಗೆ ಗೌರವ ಸಲ್ಲಿಸುತ್ತೇವೆ ಅಷ್ಟೆ ಎಂದು ಹೇಳಿಕೆ ಇರುವ ವೀಡಿಯೋ ಒಂದನ್ನು ಸೋನು ನಿಗಂ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search