• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು

TNN Correspondent Posted On October 27, 2017
0


0
Shares
  • Share On Facebook
  • Tweet It

ಬೆಂಗಳೂರು : ಡಿವೈಎಸ್‍ಪಿ ಎಂ.ಕೆ. ಗಣಪತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ನಿರೀಕ್ಷಿತ ಕ್ಲೀನ್‍ಚಿಟ್ ಪಡೆದಿದ್ದ ಅಂದಿನ ಗೃಹ ಮಂತ್ರಿ ಕೆ.ಜೆ.ಜಾರ್ಜ್ ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.
ಆತ್ಮಹತ್ಯೆ ಎಂದು ಮರಣೋತ್ತರ ಪರೀಕ್ಷೆಂiಯ ವರದಿಯಲ್ಲಿ ಹೇಳಲಾದರೂ, ಅದಕ್ಕೂ ಮುನ್ನ ಮಾಧ್ಯಮದಲ್ಲಿ ಕೂತು ನೇರವಾಗಿ ಗಣಪತಿ ತಮಗೆ ಪೊಲೀಸ್ ಇಲಾಖೆಯಲ್ಲಿ ಪ್ರಭಾವಿಗಳಿಂದಾಗುತ್ತಿರುವ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು,
ಪ್ರಮುಖವಾಗಿ ಜಾರ್ಜ್ ಅವರ ಭ್ರಷ್ಟತೆ, ಕಪಟಗಳನ್ನು ವಿವರಿಸಿದ್ದರು. ಆದರೆ ರಾಜ್ಯದ ಜನತೆ ನಿರೀಕ್ಷಿಸಿದಂತೆ ವಿರೋಧಪಕ್ಷಗಳ ಒತ್ತಡಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿದ್ದರೆ ಹೊರತು ಕ್ಲೀನ್‍ಚಿಟ್ ಸಿಗುವುದು ಪಕ್ಕಾ ಆಗಿತ್ತು.

ಸಿಬಿಐನಿಂದ ಕೇಸ್ ದಾಖಲು : ಬೆಂಗಳೂರು ನಗರಾಭಿವೃದ್ಧಿ ಹಾಲಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಂತಿ ಮತ್ತು ಎಡಿಜಿಪಿ ಎ.ಎಂ.ಪ್ರಸಾದ್ ವಿರುದ್ಧ ಇದೀಗ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಪ್ರಕರಣ ದಾಖಲಿಸಿದೆ. ಪ್ರಾಥಮಿಕ ತನಿಖೆಯಿಂದ ಸಾವಿನಲ್ಲಿ ಮೂವರ ಕೈವಾಡವಿರುವುದು ಸಾಬೀತಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಜುಲೈ 7, 2016ರಂದು ಕೊಡಗಿನ ಲಾಡ್ಜ್‍ವೊಂದರಲ್ಲಿ ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.

0
Shares
  • Share On Facebook
  • Tweet It


20162017ammbengalurucasecbidyspganapathygeorgejulykjkodagukushalnagarlodgemadikerimmmohantypranabprasadregisterSiddaramaiahsuicide


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
You may also like
ಕೊಡಗಿನ ನೆರವಿಗೆ ನಿಂತ್ರು ಆ ಪುಟಾಣಿ ಮಕ್ಕಳು..!!!!
September 26, 2018
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search