• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು

TNN Correspondent Posted On October 27, 2017
0


0
Shares
  • Share On Facebook
  • Tweet It

ಬೆಂಗಳೂರು : ಡಿವೈಎಸ್‍ಪಿ ಎಂ.ಕೆ. ಗಣಪತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ನಿರೀಕ್ಷಿತ ಕ್ಲೀನ್‍ಚಿಟ್ ಪಡೆದಿದ್ದ ಅಂದಿನ ಗೃಹ ಮಂತ್ರಿ ಕೆ.ಜೆ.ಜಾರ್ಜ್ ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.
ಆತ್ಮಹತ್ಯೆ ಎಂದು ಮರಣೋತ್ತರ ಪರೀಕ್ಷೆಂiಯ ವರದಿಯಲ್ಲಿ ಹೇಳಲಾದರೂ, ಅದಕ್ಕೂ ಮುನ್ನ ಮಾಧ್ಯಮದಲ್ಲಿ ಕೂತು ನೇರವಾಗಿ ಗಣಪತಿ ತಮಗೆ ಪೊಲೀಸ್ ಇಲಾಖೆಯಲ್ಲಿ ಪ್ರಭಾವಿಗಳಿಂದಾಗುತ್ತಿರುವ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು,
ಪ್ರಮುಖವಾಗಿ ಜಾರ್ಜ್ ಅವರ ಭ್ರಷ್ಟತೆ, ಕಪಟಗಳನ್ನು ವಿವರಿಸಿದ್ದರು. ಆದರೆ ರಾಜ್ಯದ ಜನತೆ ನಿರೀಕ್ಷಿಸಿದಂತೆ ವಿರೋಧಪಕ್ಷಗಳ ಒತ್ತಡಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿದ್ದರೆ ಹೊರತು ಕ್ಲೀನ್‍ಚಿಟ್ ಸಿಗುವುದು ಪಕ್ಕಾ ಆಗಿತ್ತು.

ಸಿಬಿಐನಿಂದ ಕೇಸ್ ದಾಖಲು : ಬೆಂಗಳೂರು ನಗರಾಭಿವೃದ್ಧಿ ಹಾಲಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಂತಿ ಮತ್ತು ಎಡಿಜಿಪಿ ಎ.ಎಂ.ಪ್ರಸಾದ್ ವಿರುದ್ಧ ಇದೀಗ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಪ್ರಕರಣ ದಾಖಲಿಸಿದೆ. ಪ್ರಾಥಮಿಕ ತನಿಖೆಯಿಂದ ಸಾವಿನಲ್ಲಿ ಮೂವರ ಕೈವಾಡವಿರುವುದು ಸಾಬೀತಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಜುಲೈ 7, 2016ರಂದು ಕೊಡಗಿನ ಲಾಡ್ಜ್‍ವೊಂದರಲ್ಲಿ ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.

0
Shares
  • Share On Facebook
  • Tweet It


20162017ammbengalurucasecbidyspganapathygeorgejulykjkodagukushalnagarlodgemadikerimmmohantypranabprasadregisterSiddaramaiahsuicide


Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
You may also like
ಕೊಡಗಿನ ನೆರವಿಗೆ ನಿಂತ್ರು ಆ ಪುಟಾಣಿ ಮಕ್ಕಳು..!!!!
September 26, 2018
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search