• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಐಡಿ ಕ್ಲೀನ್‍ಚಿಟ್ ಪಡೆದಿದ್ದ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐನಿಂದ ಪ್ರಕರಣ ದಾಖಲು

TNN Correspondent Posted On October 27, 2017


  • Share On Facebook
  • Tweet It

ಬೆಂಗಳೂರು : ಡಿವೈಎಸ್‍ಪಿ ಎಂ.ಕೆ. ಗಣಪತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ನಿರೀಕ್ಷಿತ ಕ್ಲೀನ್‍ಚಿಟ್ ಪಡೆದಿದ್ದ ಅಂದಿನ ಗೃಹ ಮಂತ್ರಿ ಕೆ.ಜೆ.ಜಾರ್ಜ್ ಸಿಬಿಐನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.
ಆತ್ಮಹತ್ಯೆ ಎಂದು ಮರಣೋತ್ತರ ಪರೀಕ್ಷೆಂiಯ ವರದಿಯಲ್ಲಿ ಹೇಳಲಾದರೂ, ಅದಕ್ಕೂ ಮುನ್ನ ಮಾಧ್ಯಮದಲ್ಲಿ ಕೂತು ನೇರವಾಗಿ ಗಣಪತಿ ತಮಗೆ ಪೊಲೀಸ್ ಇಲಾಖೆಯಲ್ಲಿ ಪ್ರಭಾವಿಗಳಿಂದಾಗುತ್ತಿರುವ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು,
ಪ್ರಮುಖವಾಗಿ ಜಾರ್ಜ್ ಅವರ ಭ್ರಷ್ಟತೆ, ಕಪಟಗಳನ್ನು ವಿವರಿಸಿದ್ದರು. ಆದರೆ ರಾಜ್ಯದ ಜನತೆ ನಿರೀಕ್ಷಿಸಿದಂತೆ ವಿರೋಧಪಕ್ಷಗಳ ಒತ್ತಡಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿದ್ದರೆ ಹೊರತು ಕ್ಲೀನ್‍ಚಿಟ್ ಸಿಗುವುದು ಪಕ್ಕಾ ಆಗಿತ್ತು.

ಸಿಬಿಐನಿಂದ ಕೇಸ್ ದಾಖಲು : ಬೆಂಗಳೂರು ನಗರಾಭಿವೃದ್ಧಿ ಹಾಲಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಂತಿ ಮತ್ತು ಎಡಿಜಿಪಿ ಎ.ಎಂ.ಪ್ರಸಾದ್ ವಿರುದ್ಧ ಇದೀಗ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಪ್ರಕರಣ ದಾಖಲಿಸಿದೆ. ಪ್ರಾಥಮಿಕ ತನಿಖೆಯಿಂದ ಸಾವಿನಲ್ಲಿ ಮೂವರ ಕೈವಾಡವಿರುವುದು ಸಾಬೀತಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. ಜುಲೈ 7, 2016ರಂದು ಕೊಡಗಿನ ಲಾಡ್ಜ್‍ವೊಂದರಲ್ಲಿ ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು.

  • Share On Facebook
  • Tweet It


- Advertisement -
20162017ammbengalurucasecbidyspganapathygeorgejulykjkodagukushalnagarlodgemadikerimmmohantypranabprasadregisterSiddaramaiahsuicide


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
You may also like
ಕೊಡಗಿನ ನೆರವಿಗೆ ನಿಂತ್ರು ಆ ಪುಟಾಣಿ ಮಕ್ಕಳು..!!!!
September 26, 2018
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‍ಗೆ ಕ್ಲೀನ್‍ಚಿಟ್
November 1, 2017
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search