• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು

TNN Correspondent Posted On October 27, 2017
0


0
Shares
  • Share On Facebook
  • Tweet It

ಬೆಂಗಳೂರು : ತೃತೀಯ ಲಿಂಗಿಗಳು ಅಥವಾ ಮಂಗಳಮುಖಿಯರು ಅಥವಾ ತೀರಾ ಹಗುರವಾಗಿ ಕರೆಯಲಾಗುವಂತೆ “ಹಿಜಡಾ’ ಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಹೊಸ ನೀತಿಗೆ ಒಪ್ಪಿಗೆ ಸೂಚಿಸಿದೆ.
ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶದ ಅನ್ವಯ ನೀತಿ ರಚಿಸಲಾಗಿದೆ.
ಜೋಗಪ್ಪ, ಜಿಜ್ರಾ, ಹೆಣ್ಣಿನಿಂದ ಗಂಡು, ಗಂಡಿನಿಂದ ಹೆಣ್ಣು, ಅಂತರ್ಲಿಂಗಿ, ಕೊಥೀಸ್, ಜೋಗ್ತಾಸ್, ಶಿವಶಕ್ತೀಸ್ , ಅರಾವನೀಸ್ ಎಂಬ ವಿವಿಧ ಪಂಗಡಗಳನ್ನು ನೀತಿಗೆ ಸೇರಿಸಲಾಗಿದೆ.

ಶಾಲೆಗಳಲ್ಲಿ ಮಕ್ಕಳಿಗೆ ತೃತೀಯ ಲಿಂಗಿಗಳ ಬಗ್ಗೆ ಶಿಕ್ಷಣ, ಅಂಗನವಾಡಿ ಕಾರ್ಯಕರ್ತೆಯರಿಂದ ತೃತೀಯ ಲಿಂಗಿಗಳ ಮನೆಗೆ ಭೇಟಿ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನೀತಿ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಲೈಂಗಿಕ ಕಿರುಕುಳ, ಭೇದ, ಬಹಿಷ್ಕಾರದಂಥ ಪಿಡುಗುಗಳ ಬಗ್ಗೆ ತೃತೀಯ ಲಿಂಗಿ ಮಕ್ಕಳಿಗೆ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ಹೊಂದಿಕೊಳ್ಳಲು ಸೂಕ್ತ ನೆರವನ್ನು ಸರ್ಕಾರ ಕಲ್ಪಿಸಲಿದೆ. ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಅವರಿಗೂ ಶಾಲೆಗಳಲ್ಲಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲು ಚಿಂತಿಸಲಾಗಿದೆ.

0
Shares
  • Share On Facebook
  • Tweet It


2017bengalurucabinetcmhijdahijidajayachandrakarnatakamaamamamapolicySiddaramaiahtransgender


Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
You may also like
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search