• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೃತೀಯ ಲಿಂಗಿಗಳ ಅಭ್ಯುದಯ ನೀತಿಗೆ ಸಂಪುಟ ಅಸ್ತು

TNN Correspondent Posted On October 27, 2017
0


0
Shares
  • Share On Facebook
  • Tweet It

ಬೆಂಗಳೂರು : ತೃತೀಯ ಲಿಂಗಿಗಳು ಅಥವಾ ಮಂಗಳಮುಖಿಯರು ಅಥವಾ ತೀರಾ ಹಗುರವಾಗಿ ಕರೆಯಲಾಗುವಂತೆ “ಹಿಜಡಾ’ ಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ರಾಜ್ಯ ಸಚಿವ ಸಂಪುಟ ಹೊಸ ನೀತಿಗೆ ಒಪ್ಪಿಗೆ ಸೂಚಿಸಿದೆ.
ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶದ ಅನ್ವಯ ನೀತಿ ರಚಿಸಲಾಗಿದೆ.
ಜೋಗಪ್ಪ, ಜಿಜ್ರಾ, ಹೆಣ್ಣಿನಿಂದ ಗಂಡು, ಗಂಡಿನಿಂದ ಹೆಣ್ಣು, ಅಂತರ್ಲಿಂಗಿ, ಕೊಥೀಸ್, ಜೋಗ್ತಾಸ್, ಶಿವಶಕ್ತೀಸ್ , ಅರಾವನೀಸ್ ಎಂಬ ವಿವಿಧ ಪಂಗಡಗಳನ್ನು ನೀತಿಗೆ ಸೇರಿಸಲಾಗಿದೆ.

ಶಾಲೆಗಳಲ್ಲಿ ಮಕ್ಕಳಿಗೆ ತೃತೀಯ ಲಿಂಗಿಗಳ ಬಗ್ಗೆ ಶಿಕ್ಷಣ, ಅಂಗನವಾಡಿ ಕಾರ್ಯಕರ್ತೆಯರಿಂದ ತೃತೀಯ ಲಿಂಗಿಗಳ ಮನೆಗೆ ಭೇಟಿ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ನೀತಿ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಲೈಂಗಿಕ ಕಿರುಕುಳ, ಭೇದ, ಬಹಿಷ್ಕಾರದಂಥ ಪಿಡುಗುಗಳ ಬಗ್ಗೆ ತೃತೀಯ ಲಿಂಗಿ ಮಕ್ಕಳಿಗೆ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ಹೊಂದಿಕೊಳ್ಳಲು ಸೂಕ್ತ ನೆರವನ್ನು ಸರ್ಕಾರ ಕಲ್ಪಿಸಲಿದೆ. ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಅವರಿಗೂ ಶಾಲೆಗಳಲ್ಲಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲು ಚಿಂತಿಸಲಾಗಿದೆ.

0
Shares
  • Share On Facebook
  • Tweet It


2017bengalurucabinetcmhijdahijidajayachandrakarnatakamaamamamapolicySiddaramaiahtransgender


Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
You may also like
ಸಿದ್ಧರಾಮಯ್ಯನವರೇ “ಅರ್ಚಕರ ಭಾಗ್ಯ” ತರುವುದು ಯಾವಾಗ?
December 11, 2017
ಡ್ರೋನ್ ಬಳಕೆಗೆ ಬರಲಿದೆ ಹೊಸ ಕಾನೂನು
November 2, 2017
ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿಯಾಗಿ ನೀಲಮಣಿ.ಎನ್.ರಾಜು
November 1, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search