• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017


  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

  • Share On Facebook
  • Tweet It


- Advertisement -
bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

  • Recent Posts

    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
  • Popular Posts

    • 1
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 2
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 3
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 4
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 5
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search