• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017
0


0
Shares
  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

0
Shares
  • Share On Facebook
  • Tweet It


bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search