• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017


  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

  • Share On Facebook
  • Tweet It


- Advertisement -
bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search