• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017
0


0
Shares
  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

0
Shares
  • Share On Facebook
  • Tweet It


- Advertisement -
bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search