• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017
0


0
Shares
  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

0
Shares
  • Share On Facebook
  • Tweet It


bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search