• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017
0


0
Shares
  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

0
Shares
  • Share On Facebook
  • Tweet It


bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search