• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

” ನನ್ನ ಮದುವೆ ಯಾವಾಗ? ” ತುಂಬಾ ಹಳೆಯ ಪ್ರಶ್ನೆ : 47ರ ರಾಹುಲ್!

TNN Correspondent Posted On October 27, 2017
0


0
Shares
  • Share On Facebook
  • Tweet It

ದೆಹಲಿ : ಒಂದು ಬೃಹತ್ ಸಮಾರಂಭ. ಎಂದಿನಂತೆ ಮೈಕ್ ಹಿಡಿದು ಮೋದಿ ಸರ್ಕಾರದ ವಿರುದ್ಧ ಹರಿಹಾಯಲು ಸಜ್ಜಾಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಂತಾರಾಷ್ಟ್ರೀಯ ಬಾಕ್ಸಿಂಗ್ ಪಟು ವಿಜೇಂದ್ರ ಸಿಂಗ್ ಪಂಚ್ ಕೊಟ್ಟರು.
ದೈಹಿಕವಾಗಿ ಹೊಡೆಯದೇ ಮಾನಸಿಕವಾಗಿ ಒಂದು ಕ್ಷಣ ವಿಚಲಿತರನ್ನಾಗಿಸಿದರು.
ಅಷ್ಟಕ್ಕೂ ವಿಜೇಂದ್ರ ಕೇಳಿದ ಪ್ರಶ್ನೆ ಹೀಗಿತ್ತು…

 

” ಎಲ್ಲರೂ ಕಾಯುತ್ತಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ?”

” ಪ್ರಧಾನಿಯಾದ ಮೇಲೆ ಮದುವೆ ಆಲೋಚನೆಯೇ?’

ನಿಜವಾಗಲೂ ಪೇಚಿಕೆ ಸಿಲುಕಿದ ರಾಹುಲ್ ” ಇದು ತುಂಬಾ ಹಳೆಯ ಪ್ರಶ್ನೆ. ನನಗೆ ಹಣೆಬರಹದಲ್ಲಿ ನಂಬಿಕೆ ಇದೆ” ಎಂದುಬಿಟ್ಟರು.

ಆದರೆ ರಾಹುಲ್ ನೇಮಿಸಿರುವ ಮಾಜಿ ಸಂಸದೆ ರಮ್ಯ ಅವರ ಟ್ವೀಟ್ ನಿಂದ ಪ್ರೇರಣೆ ಪಡೆದ ಟ್ವೀಟಿಗರು ಇದನ್ನು ಕಂಡದ್ದು ಹೀಗೆ,

>>>>>> ಹಳೆಯ ಪ್ರಶ್ನೆ ಎಂದರೆ. 48 ಆದರೂ ಅದನ್ನೇ ಕೇಳ್ತೀರಲ್ಲಪ್ಪ ಅಂತಾನಾ, ರಾಹುಲ್ ಸಾರ್?

>>>>>> ಇನ್ನೇನು ಮದುವೆ ಬಿಡ್ಡಪ್ಪ, ಎಲ್ಲ ನನ್ನ ಹಣೆಬರಹ ಅಂತಾನಾ?

 

0
Shares
  • Share On Facebook
  • Tweet It


bachelorboxerboxingcongressdestinygandhigandhisindiankarnatakamarriagemodindanehrunorahulramyasandalwoodsinghsoniatweetstwitterupavijenderyes


Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
You may also like
ಜನರಿಗೆ ಹೆದರಿ ಓಡಿ ಹೋದ ರಮ್ಯ…!!!
December 3, 2018
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search