• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ ಟಿ ವಿರೋಧಿಸುವವರೇ ನರೇಂದ್ರ ಮೋದಿ ಅವರ ಈ ಮಾತು ಕೇಳಿ. ಒಮ್ಮೆ ಅಂಕಿ-ಅಂಶ ನೋಡಿ.

TNN Correspondent Posted On October 27, 2017
0


0
Shares
  • Share On Facebook
  • Tweet It

ದೇಶಾದ್ಯಂತ ಕೆಲವು ಎಡಬಿಡಂಗಿ ಮನಸ್ಸುಗಳು ಸುಖಾಸುಮ್ಮನೆ ಜಿಎಸ್ ಟಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ, ಮೆರ್ಸೆಲ್ ಚಿತ್ರದ ಮೂಲಕ ಜಿಎಸ್ಟಿಯನ್ನು ವಿರೋಧಿಸುವ ಪ್ರಯತ್ನ ವಿವಾದವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರಕು ಮತ್ತು ಸೇವಾ ತೆರಿಗೆ ಕುರಿತು ಮಾತನಾಡಿದ್ದು, “ಜಿಎಸ್ಟಿಯಿಂದ ಬಡವರಿಗೆ ಅನುಕೂಲ’ ಎಂದಿದ್ದಾರೆ.

ಜಿಎಸ್ಟಿಯಿಂದ ಗ್ರಾಹಕರ ಹಿತಾಸಕ್ತಿಯೇ ಮೇಲಾಗಿದೆ. ಈಗ ಗ್ರಾಹಕರು ಶೇ.10ರಷ್ಟು ಬುಕ್ಕಿಂಗ್ ಮೊತ್ತ ನೀಡಿ ಫ್ಲ್ಯಾಟ ಖರೀದಿಸಬಹುದು. ಅಂದಹಾಗೆ ಇದು ಮೊದಲು ಶೇ.40ರಷ್ಟಿತ್ತು. ಜಿಎಸ್ಟಿಯಿಂದ 5 ಲಕ್ಷ ತೆರಿಗೆದಾರರು ನೋಂದಣಿಯಾಗಿದ್ದಾರೆ. ಅವರು ಕಟ್ಟಿದ ತೆರಿಗೆ ದೇಶದ ಅಭ್ಯುದಯಕ್ಕೆ ಬಳಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಜಿಎಸ್ಟಿ ನೂತನ, ಪಾರದರ್ಶಕ, ಪ್ರಾಮಾಣಿಕವಾಗಿ ಉದ್ಯಮ ಕೈಗೊಳ್ಳಲು ಸಹಕಾರಿಯಾಗಿದ್ದು, ಪರೋಕ್ಷ ಹಾಗೂ ಗೌಪ್ಯ ತೆರಿಗೆಯಿಂದ ಮುಕ್ತವಾಗಿದೆ. ಮಧ್ಯವರ್ತಿಗಳ ಉಪಟಳವಿಲ್ಲದೆ ಜನ ನೇರವಾಗಿ ಸರ್ಕಾರಕ್ಕೆ ತೆರಿಗೆ ಪಾವತಿಸಬಹುದಾಗಿದೆ. ಜಿಎಸ್ಟಿಯಿಂದ ಮಾತ್ರ ಇಂಥ ಪಾರದರ್ಶಕತೆ ಕಾಣಬಹುದಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಜಿಎಸ್ಟಿ ಜನರಿಗೆ ಹತ್ತಿರವಾಗುತ್ತ ಹೋಗುತ್ತದೆ. ಗ್ರಾಹಕ ಸ್ನೇಹಿಯಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದ ಉತ್ಪಾದಕರ ನಡುವೆ ಸ್ಪರ್ಧೆ ಉಂಟಾಗಲಿದ್ದು, ಉತ್ಪನ್ನಗಳ ದರದಲ್ಲಿ ಕಡಿಮೆಯಾಗಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ನೂತನ ಗ್ರಾಹಕ ಹಿತರಕ್ಷಣಾ ಕಾನೂನು ಜಾರಿಗೊಳಿಸುವುದಾಗಿ ಮೋದಿ ಘೋಷಿಸಿದ್ದಾರೆ. ಸುಮ್ಮನೆ ಜಿಎಸ್ಟಿ ಬಗ್ಗೆ ಪೂರ್ವಗೃಹಪೀಡಿತರಾಗದೆ ಅಂಕಿ-ಅಂಶ ದೂರಾಲೋಚನೆ ನೋಡುವುದು ಮುಖ್ಯ.

 

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search