• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ ಟಿ ವಿರೋಧಿಸುವವರೇ ನರೇಂದ್ರ ಮೋದಿ ಅವರ ಈ ಮಾತು ಕೇಳಿ. ಒಮ್ಮೆ ಅಂಕಿ-ಅಂಶ ನೋಡಿ.

TNN Correspondent Posted On October 27, 2017
0


0
Shares
  • Share On Facebook
  • Tweet It

ದೇಶಾದ್ಯಂತ ಕೆಲವು ಎಡಬಿಡಂಗಿ ಮನಸ್ಸುಗಳು ಸುಖಾಸುಮ್ಮನೆ ಜಿಎಸ್ ಟಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ, ಮೆರ್ಸೆಲ್ ಚಿತ್ರದ ಮೂಲಕ ಜಿಎಸ್ಟಿಯನ್ನು ವಿರೋಧಿಸುವ ಪ್ರಯತ್ನ ವಿವಾದವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರಕು ಮತ್ತು ಸೇವಾ ತೆರಿಗೆ ಕುರಿತು ಮಾತನಾಡಿದ್ದು, “ಜಿಎಸ್ಟಿಯಿಂದ ಬಡವರಿಗೆ ಅನುಕೂಲ’ ಎಂದಿದ್ದಾರೆ.

ಜಿಎಸ್ಟಿಯಿಂದ ಗ್ರಾಹಕರ ಹಿತಾಸಕ್ತಿಯೇ ಮೇಲಾಗಿದೆ. ಈಗ ಗ್ರಾಹಕರು ಶೇ.10ರಷ್ಟು ಬುಕ್ಕಿಂಗ್ ಮೊತ್ತ ನೀಡಿ ಫ್ಲ್ಯಾಟ ಖರೀದಿಸಬಹುದು. ಅಂದಹಾಗೆ ಇದು ಮೊದಲು ಶೇ.40ರಷ್ಟಿತ್ತು. ಜಿಎಸ್ಟಿಯಿಂದ 5 ಲಕ್ಷ ತೆರಿಗೆದಾರರು ನೋಂದಣಿಯಾಗಿದ್ದಾರೆ. ಅವರು ಕಟ್ಟಿದ ತೆರಿಗೆ ದೇಶದ ಅಭ್ಯುದಯಕ್ಕೆ ಬಳಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಜಿಎಸ್ಟಿ ನೂತನ, ಪಾರದರ್ಶಕ, ಪ್ರಾಮಾಣಿಕವಾಗಿ ಉದ್ಯಮ ಕೈಗೊಳ್ಳಲು ಸಹಕಾರಿಯಾಗಿದ್ದು, ಪರೋಕ್ಷ ಹಾಗೂ ಗೌಪ್ಯ ತೆರಿಗೆಯಿಂದ ಮುಕ್ತವಾಗಿದೆ. ಮಧ್ಯವರ್ತಿಗಳ ಉಪಟಳವಿಲ್ಲದೆ ಜನ ನೇರವಾಗಿ ಸರ್ಕಾರಕ್ಕೆ ತೆರಿಗೆ ಪಾವತಿಸಬಹುದಾಗಿದೆ. ಜಿಎಸ್ಟಿಯಿಂದ ಮಾತ್ರ ಇಂಥ ಪಾರದರ್ಶಕತೆ ಕಾಣಬಹುದಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಜಿಎಸ್ಟಿ ಜನರಿಗೆ ಹತ್ತಿರವಾಗುತ್ತ ಹೋಗುತ್ತದೆ. ಗ್ರಾಹಕ ಸ್ನೇಹಿಯಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದ ಉತ್ಪಾದಕರ ನಡುವೆ ಸ್ಪರ್ಧೆ ಉಂಟಾಗಲಿದ್ದು, ಉತ್ಪನ್ನಗಳ ದರದಲ್ಲಿ ಕಡಿಮೆಯಾಗಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ನೂತನ ಗ್ರಾಹಕ ಹಿತರಕ್ಷಣಾ ಕಾನೂನು ಜಾರಿಗೊಳಿಸುವುದಾಗಿ ಮೋದಿ ಘೋಷಿಸಿದ್ದಾರೆ. ಸುಮ್ಮನೆ ಜಿಎಸ್ಟಿ ಬಗ್ಗೆ ಪೂರ್ವಗೃಹಪೀಡಿತರಾಗದೆ ಅಂಕಿ-ಅಂಶ ದೂರಾಲೋಚನೆ ನೋಡುವುದು ಮುಖ್ಯ.

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search