• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಿಎಸ್ ಟಿ ವಿರೋಧಿಸುವವರೇ ನರೇಂದ್ರ ಮೋದಿ ಅವರ ಈ ಮಾತು ಕೇಳಿ. ಒಮ್ಮೆ ಅಂಕಿ-ಅಂಶ ನೋಡಿ.

TNN Correspondent Posted On October 27, 2017
0


0
Shares
  • Share On Facebook
  • Tweet It

ದೇಶಾದ್ಯಂತ ಕೆಲವು ಎಡಬಿಡಂಗಿ ಮನಸ್ಸುಗಳು ಸುಖಾಸುಮ್ಮನೆ ಜಿಎಸ್ ಟಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ, ಮೆರ್ಸೆಲ್ ಚಿತ್ರದ ಮೂಲಕ ಜಿಎಸ್ಟಿಯನ್ನು ವಿರೋಧಿಸುವ ಪ್ರಯತ್ನ ವಿವಾದವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸರಕು ಮತ್ತು ಸೇವಾ ತೆರಿಗೆ ಕುರಿತು ಮಾತನಾಡಿದ್ದು, “ಜಿಎಸ್ಟಿಯಿಂದ ಬಡವರಿಗೆ ಅನುಕೂಲ’ ಎಂದಿದ್ದಾರೆ.

ಜಿಎಸ್ಟಿಯಿಂದ ಗ್ರಾಹಕರ ಹಿತಾಸಕ್ತಿಯೇ ಮೇಲಾಗಿದೆ. ಈಗ ಗ್ರಾಹಕರು ಶೇ.10ರಷ್ಟು ಬುಕ್ಕಿಂಗ್ ಮೊತ್ತ ನೀಡಿ ಫ್ಲ್ಯಾಟ ಖರೀದಿಸಬಹುದು. ಅಂದಹಾಗೆ ಇದು ಮೊದಲು ಶೇ.40ರಷ್ಟಿತ್ತು. ಜಿಎಸ್ಟಿಯಿಂದ 5 ಲಕ್ಷ ತೆರಿಗೆದಾರರು ನೋಂದಣಿಯಾಗಿದ್ದಾರೆ. ಅವರು ಕಟ್ಟಿದ ತೆರಿಗೆ ದೇಶದ ಅಭ್ಯುದಯಕ್ಕೆ ಬಳಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

ಜಿಎಸ್ಟಿ ನೂತನ, ಪಾರದರ್ಶಕ, ಪ್ರಾಮಾಣಿಕವಾಗಿ ಉದ್ಯಮ ಕೈಗೊಳ್ಳಲು ಸಹಕಾರಿಯಾಗಿದ್ದು, ಪರೋಕ್ಷ ಹಾಗೂ ಗೌಪ್ಯ ತೆರಿಗೆಯಿಂದ ಮುಕ್ತವಾಗಿದೆ. ಮಧ್ಯವರ್ತಿಗಳ ಉಪಟಳವಿಲ್ಲದೆ ಜನ ನೇರವಾಗಿ ಸರ್ಕಾರಕ್ಕೆ ತೆರಿಗೆ ಪಾವತಿಸಬಹುದಾಗಿದೆ. ಜಿಎಸ್ಟಿಯಿಂದ ಮಾತ್ರ ಇಂಥ ಪಾರದರ್ಶಕತೆ ಕಾಣಬಹುದಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಜಿಎಸ್ಟಿ ಜನರಿಗೆ ಹತ್ತಿರವಾಗುತ್ತ ಹೋಗುತ್ತದೆ. ಗ್ರಾಹಕ ಸ್ನೇಹಿಯಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದ ಉತ್ಪಾದಕರ ನಡುವೆ ಸ್ಪರ್ಧೆ ಉಂಟಾಗಲಿದ್ದು, ಉತ್ಪನ್ನಗಳ ದರದಲ್ಲಿ ಕಡಿಮೆಯಾಗಿ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ನೂತನ ಗ್ರಾಹಕ ಹಿತರಕ್ಷಣಾ ಕಾನೂನು ಜಾರಿಗೊಳಿಸುವುದಾಗಿ ಮೋದಿ ಘೋಷಿಸಿದ್ದಾರೆ. ಸುಮ್ಮನೆ ಜಿಎಸ್ಟಿ ಬಗ್ಗೆ ಪೂರ್ವಗೃಹಪೀಡಿತರಾಗದೆ ಅಂಕಿ-ಅಂಶ ದೂರಾಲೋಚನೆ ನೋಡುವುದು ಮುಖ್ಯ.

 

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search