• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದಲ್ಲಿರುವ ಪಾಕಿಸ್ತಾನಿ ಪ್ರೇಮಿಗಳೇ, ಈ ಮಾತಿನಿಂದ ನಿಮಗೆ ಎಷ್ಟು ನೋವಾಗುತ್ತೋ?

TNN Correspondent Posted On October 27, 2017


  • Share On Facebook
  • Tweet It

ವಾಷಿಂಗ್ಟನ್: ಪಾಕಿಸ್ತಾನದ ವಿರುದ್ಧ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿದರೂ, ಪಾಕ್ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರೂ, ಅಷ್ಟೇ ಏಕೆ, ಭಾರತ ಪಾಕಿಸ್ತಾನದ ವಿರುದ್ಧದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದರೂ ಮುಖ ಗಂಟಿಕ್ಕಿವ, ಪಾಕಿಸ್ತಾನದ ಪರ ಮೃದು ಧೋರಣೆ ಹೊಂದಿರುವ ಭಾರತದಲ್ಲಿರುವ ಕೆಲವರಿಗೆ ಕರಳು ಚುರುಕ್ ಎನ್ನುತ್ತದೆ.

ಹೀಗೆ ಕರಳು ಚುರುಕ್ ಎನಿಸಿಕೊಳ್ಳುವವರಿಗೆ, ಹೊಟ್ಟೆಯಲ್ಲಿ ಬೆಂಕಿ ಹಾಕಿಕೊಳ್ಳುವವರಿಗೆ ಮತ್ತೊಂದು ಕಿಡಿ ಸಜ್ಜಾಗಿದ್ದು, “ಪಾಕಿಸ್ತಾನ ಉತ್ತರ ಕೋರಿಯಾಕ್ಕಿಂತ ಅಪಾಯಕಾರಿ” ಎಂದು ಅಮೆರಿಕದ ಸೆನೆಟ್ ನ ಮಾಜಿ ಅಧ್ಯಕ್ಷ ಲೇರಿ ಪ್ರೆಸ್ಲರ್ ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಅಣ್ವಸ್ತ್ರದ ಮೇಲೆ ಕೇಂದ್ರೀಕೃತ ನಿಯಂತ್ರಣ ಹೊಂದಿಲ್ಲ. ಹಾಗಾಗಿ ಅದು ಉತ್ತರ ಕೋರಿಯಾಕ್ಕಿಂತ ಅಪಾಯಕಾರಿ. ಹಾಗೆ ನೋಡಿದರೆ ಪಾಕಿಸ್ತಾನ ಹಾಗೂ ಉತ್ತರ ಕೋರಿಯಾ ಎರಡೂ ದುಷ್ಟ ರಾಷ್ಟ್ರಗಳು ಎಂದಿದ್ದಾರೆ.

ಪಾಕಿಸ್ತಾನ ಎಂದಿಗೂ ಅಭಿವೃದ್ಧಿಗೆ ಪ್ರಾಧಾನ್ಯ ಕೊಡದೆ ಅಣ್ವಸ್ತ್ರ ಖರೀದಿ ಮಾಡುತ್ತದೆ. ಆದರೆ ಖರೀದಿಸುವ ಆ ಅಣ್ವಸ್ತ್ರದ ಮೇಲೆ ಸರಿಯಾದ ನಿಯಂತ್ರಣ ಹೊಂದಿಲ್ಲ. ಅಮೆರಿಕವೇನೋ ಪಾಕಿಸ್ತಾನಕ್ಕೆ ಅಣ್ವಸ್ತ್ರ ಸರಬರಾಜು ಮಾಡುತ್ತದೆ. ಆದರೆ ದುಷ್ಟ ಪಾಕಿಸ್ತಾನ ಅಮೆರಿಕ ಮೇಲೆ ದಾಳಿ ಮಾಡಲೂ ಹೇಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕಾರಣಗಳಿಂದ ವಿಶ್ವ ಸಮುದಾಯ ಒಗ್ಗೂಡಿ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಬೇಕು ಎಂದು ಲೇರಿ ತಿಳಿಸಿದ್ದಾರೆ. ಲೇರಿ ಪ್ರೆಸ್ಲರ್ 1990ರ ಅವಧಿಯಲ್ಲಿ ಅಮೆರಿಕ ಸೆನೆಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search