• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದಲ್ಲಿರುವ ಪಾಕಿಸ್ತಾನಿ ಪ್ರೇಮಿಗಳೇ, ಈ ಮಾತಿನಿಂದ ನಿಮಗೆ ಎಷ್ಟು ನೋವಾಗುತ್ತೋ?

TNN Correspondent Posted On October 27, 2017


  • Share On Facebook
  • Tweet It

ವಾಷಿಂಗ್ಟನ್: ಪಾಕಿಸ್ತಾನದ ವಿರುದ್ಧ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿದರೂ, ಪಾಕ್ ವಿರುದ್ಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರೂ, ಅಷ್ಟೇ ಏಕೆ, ಭಾರತ ಪಾಕಿಸ್ತಾನದ ವಿರುದ್ಧದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದರೂ ಮುಖ ಗಂಟಿಕ್ಕಿವ, ಪಾಕಿಸ್ತಾನದ ಪರ ಮೃದು ಧೋರಣೆ ಹೊಂದಿರುವ ಭಾರತದಲ್ಲಿರುವ ಕೆಲವರಿಗೆ ಕರಳು ಚುರುಕ್ ಎನ್ನುತ್ತದೆ.

ಹೀಗೆ ಕರಳು ಚುರುಕ್ ಎನಿಸಿಕೊಳ್ಳುವವರಿಗೆ, ಹೊಟ್ಟೆಯಲ್ಲಿ ಬೆಂಕಿ ಹಾಕಿಕೊಳ್ಳುವವರಿಗೆ ಮತ್ತೊಂದು ಕಿಡಿ ಸಜ್ಜಾಗಿದ್ದು, “ಪಾಕಿಸ್ತಾನ ಉತ್ತರ ಕೋರಿಯಾಕ್ಕಿಂತ ಅಪಾಯಕಾರಿ” ಎಂದು ಅಮೆರಿಕದ ಸೆನೆಟ್ ನ ಮಾಜಿ ಅಧ್ಯಕ್ಷ ಲೇರಿ ಪ್ರೆಸ್ಲರ್ ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಅಣ್ವಸ್ತ್ರದ ಮೇಲೆ ಕೇಂದ್ರೀಕೃತ ನಿಯಂತ್ರಣ ಹೊಂದಿಲ್ಲ. ಹಾಗಾಗಿ ಅದು ಉತ್ತರ ಕೋರಿಯಾಕ್ಕಿಂತ ಅಪಾಯಕಾರಿ. ಹಾಗೆ ನೋಡಿದರೆ ಪಾಕಿಸ್ತಾನ ಹಾಗೂ ಉತ್ತರ ಕೋರಿಯಾ ಎರಡೂ ದುಷ್ಟ ರಾಷ್ಟ್ರಗಳು ಎಂದಿದ್ದಾರೆ.

ಪಾಕಿಸ್ತಾನ ಎಂದಿಗೂ ಅಭಿವೃದ್ಧಿಗೆ ಪ್ರಾಧಾನ್ಯ ಕೊಡದೆ ಅಣ್ವಸ್ತ್ರ ಖರೀದಿ ಮಾಡುತ್ತದೆ. ಆದರೆ ಖರೀದಿಸುವ ಆ ಅಣ್ವಸ್ತ್ರದ ಮೇಲೆ ಸರಿಯಾದ ನಿಯಂತ್ರಣ ಹೊಂದಿಲ್ಲ. ಅಮೆರಿಕವೇನೋ ಪಾಕಿಸ್ತಾನಕ್ಕೆ ಅಣ್ವಸ್ತ್ರ ಸರಬರಾಜು ಮಾಡುತ್ತದೆ. ಆದರೆ ದುಷ್ಟ ಪಾಕಿಸ್ತಾನ ಅಮೆರಿಕ ಮೇಲೆ ದಾಳಿ ಮಾಡಲೂ ಹೇಸುವುದಿಲ್ಲ ಎಂದು ಹೇಳಿದ್ದಾರೆ.

ಈ ಕಾರಣಗಳಿಂದ ವಿಶ್ವ ಸಮುದಾಯ ಒಗ್ಗೂಡಿ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಬೇಕು ಎಂದು ಲೇರಿ ತಿಳಿಸಿದ್ದಾರೆ. ಲೇರಿ ಪ್ರೆಸ್ಲರ್ 1990ರ ಅವಧಿಯಲ್ಲಿ ಅಮೆರಿಕ ಸೆನೆಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
Tulunadu News January 27, 2023
ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
Tulunadu News January 26, 2023
Leave A Reply

  • Recent Posts

    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
    • ಮಕ್ಕಳ ಬ್ಯಾಗಿನಲ್ಲಿ ಕಾಂಡೋಮ್ ಉತ್ತಮ ಲಕ್ಷಣವಲ್ಲ!!
    • ಬೊಮ್ಮಾಯಿ ಕಣ್ಣು ಮುಚ್ಚಿ ಕೊಟ್ಟ ಮುಸ್ಲಿಂ ಕಾಲೇಜು ಪ್ರಪಂಚ ನೋಡಿತು!!
    • ವಕ್ಫ್ ಬೋರ್ಡ್ ಅಧ್ಯಕ್ಷರ ಕ್ಲೈಮ್ಯಾಕ್ಸ್ ಆಟದಿಂದ ಬಿಜೆಪಿಗೆ ಟೆನ್ಷನ್!
  • Popular Posts

    • 1
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 2
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search