• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಸಚಿವರನ್ನು ಬ್ಲ್ಯಾಕ್ ಮೇಲ್ ಮಾಡಿದ್ದ ಪತ್ರಕರ್ತನ ಬಂಧನ

TNN Correspondent Posted On October 27, 2017
0


0
Shares
  • Share On Facebook
  • Tweet It

ಲಖನೌ: ಛತ್ತೀಸ್ ಗಡದ ಬಿಜೆಪಿ ಸಚಿವರೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಪತ್ರಕರ್ತನೊಬ್ಬನನ್ನು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತ ಪತ್ರಕರ್ತನನ್ನು ವಿನೋದ್ ವರ್ಮಾ ಎಂದು ತಿಳಿದಿದ್ದು, ಸಚಿವರ ಕುರಿತು ಸಿಡಿ ಇದೆ, ನಿಮ್ಮ ವಿರುದ್ಧ ಇಂಥ ಆರೋಪ ಇದೆ ಎಂದು ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಬ್ಲ್ಯಾಕ್ ಮೇಲ್ ಹಿನ್ನೆಲೆಯಲ್ಲಿ ಸಚಿವರ ಆಪ್ತರೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆದಾಗ್ಯೂ ವಿನೋದ್ ವರ್ಮಾರಿಂದ ಹಲವು ಸಿಡಿ, ಪೆನ್ ಡ್ರೈವ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಲಿಗೆ ಪ್ರಕರಣದಲ್ಲಿ ಆರೋಪಿ ವಿರುದ್ಧ ರಾಯಪುರ ಜಿಲ್ಲೆ ಪಿಎಸ್ ಪಂಡ್ರಿಯಲ್ಲಿ ಸೆಕ್ಷನ್ 384 ಹಾಗೂ 506ರ ಅನ್ವಯ ದೂರು ದಾಖಲಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿನೋದ್ ವರ್ಮಾ ಇತ್ತೀಚೆಗೆ ಬಿಜೆಪಿ ವಿರುದ್ಧ ಮಾತನಾಡುವುದಲ್ಲದೇ, ಕಾಂಗ್ರೆಸ್ ಪರ ಕೆಲಸ ಮಾಡುತ್ತಿದ್ದರು ಎಂದು ಛತ್ತೀಸ್ ಗಡ ಸರ್ಕಾರ ತಿಳಿಸಿದೆ.

ವಿನೋದ್ ವರ್ಮಾ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಸಂಪಾದಕ, ಅಮರ್ ಉಜಾಲ ಹಾಗೂ ಬಿಬಿಸಿ ಚಾನೆಲ್ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search