• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಕಲ್ಲೆಸೆದವರಿಗೆ ಜೈಲು, ಆಸ್ತಿ ಹಾನಿ ಮಾಡಿದರೆ ದಂಡ: ಹೊಸ ಕಾನೂನು

TNN Correspondent Posted On October 27, 2017
0


0
Shares
  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹಾಗೂ ಪ್ರತ್ಯೇಕತಾವಾದಿಗಳ ಹೆಡೆಮುರಿ ಕಟ್ಟಿದೆ. ಅಲ್ಲದೆ ಇತ್ತೀಚೆಗೆಯಷ್ಟೇ ಕಾಶ್ಮೀರದಲ್ಲಿ ಸಂಧಾನಕಾರರೊಬ್ಬರನ್ನು ನೇಮಿಸಿ ಶಾಂತಿ ಸ್ಥಾಪನೆಗೆ ಮುಂದಾಗಿದೆ.

ಕೇಂದ್ರದ ಈ ನಿರ್ಧಾರವನ್ನು ರಾಜ್ಯ ಸರ್ಕಾರವೂ ಬೆಂಬಲಿಸಿದ್ದು, ಕಾಶ್ಮೀರದಲ್ಲಿ ಕಲ್ಲೆಸೆಯುವವರಿಗೆ ಜೈಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ದಂಡ ಹಾಕುವ ಕಾನೂನು ಜಾರಿಗೊಳಿಸುವ ಕುರಿತು ರಾಜ್ಯಪಾಲ ಎನ್.ಎನ್.ವೋಹ್ರಾ ಘೋಷಿಸಿದ್ದಾರೆ.

ಉಗ್ರರು ಹಾಗೂ ಪ್ರತ್ಯೇಕತಾವಾದಿಗಳ ಬೆಂಬಲದಿಂದ ಕಾಶ್ಮೀರದಲ್ಲಿ ಸುಖಾಸುಮ್ಮನೆ ಕಲ್ಲೆಸೆಯುವವರ ಸಂಖ್ಯೆ ಜಾಸ್ತಿಯಾಗಿದ್ದು, ಇದನ್ನು ನಿಯಂತ್ರಿಸಲು ಕಾನೂನು ರಚಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ಕಲ್ಲೆಸೆಯುವವರಿಗೆ 5 ವರ್ಷ ಜೈಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರಿಗೆ ಜಮ್ಮು-ಕಾಶ್ಮೀರ ಸಾರ್ವಜನಿಕ ಆಸ್ತಿ ಕಾಯಿದೆ 2017ರ ಅನ್ವಯ ದಂಡ ಹಾಕುವುದಾಗಿ ತಿಳಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search