• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರಿಂದ ಮನೆಕೆಲಸದವರ ಮೇಲೆ ಹಲ್ಲೆ!

Tulunadu News Posted On October 27, 2017
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ಗುರುವಾರ ಸಂಜೆ ತನ್ನ ಫ್ಲಾಟಿನಲ್ಲಿ ಕೆಲಸ ಮಾಡುವ ಮನೆ ಕೆಲಸದ ಹೆಂಗಸು ಕಮಲಾ ಎಂಬುವವರ ಮೇಲೆ ಹಲ್ಲೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಮಲಾ ಅವರು ಕವಿತಾ ಸನಿಲ್ ತಮ್ಮ ಮೇಲೆ ಹೊಡೆದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕವಿತಾ ಸನಿಲ್ ಹೊಡೆದ ಕಾರಣದ ಬಗ್ಗೆ ಕೇಳಿದಾಗ ಅವರ ಮಗಳಿಗೆ ತಾನು ಹೊಡೆದಿದ್ದೇನೆ ಎಂದು ತಮಗೆ ಅವರು ಹಲ್ಲೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಹೇಳುತ್ತಿದ್ದಾರೆ. ಆದರೆ ತಾವು ಯಾವ ಮಗುವನ್ನು ಕೂಡ ಹೊಡಿದಿಲ್ಲ. ಕವಿತಾ ಸನಿಲ್ ಮಂಗಳೂರು ನಗರದಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ತಮಗೆ ಗೊತ್ತಿದೆ ಎಂದು ಹೇಳಿದ ಕಮಲಾ ಅವರು ತಾವು ಮನೆಕೆಲಸದವರಾಗಿದ್ದು ದೊಡ್ಡವರ ಮಕ್ಕಳನ್ನು ಹೊಡೆಯುವಂತಹ ಕೆಲಸ ಮಾಡಲು ಸಾಧ್ಯಾನಾ ಎಂದು ಪ್ರಶ್ನಿಸಿದ್ದಾರೆ.


ತಾನು ಮತ್ತು ತನ್ನ ಗಂಡ ಕವಿತಾ ಸನಿಲ್ ಅವರು ವಾಸಿಸುವ ಫ್ಲಾಟಿನಲ್ಲಿ ಕೆಲಸ ಮಾಡುತ್ತಿದ್ದು ತನ್ನ ಗಂಡ ಪುಂಡಲೀಕ ಅದೇ ಫ್ಲಾಟಿನಲ್ಲಿ ಕಾವಲುಗಾರರಾಗಿದ್ದಾರೆ. ಕವಿತಾ ಸನಿಲ್ ಹಲ್ಲೆ ಮಾಡಿದ ನಂತರ ಆ ಫ್ಲಾಟಿನಲ್ಲಿ ವಾಸಿಸಲು ಭಯವಾಗಿದ್ದು ತಮಗೆ ರಕ್ಷಣೆ ಬೇಕಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಭಯಪಡುವ ವಾತಾವರಣ ಇದೆ ಎಂದು ಕಮಲಾ ಹೇಳಿದ್ದಾರೆ. ಪುಂಡಲೀಕ ಅವರು ಮಾತನಾಡಿ ತಾವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನವರಾಗಿದ್ದು ಕಳೆದ ಹತ್ತು ತಿಂಗಳಿಂದ ಸಾಗರ್ ಫುಲೇಮಾರ್ ರೆಸಿಡೆನ್ಸಿ ಯಲ್ಲಿ ಕೆಲಸಕ್ಕೆ ಇದ್ದು ಕೆಲಸ ಸರಿಯಾಗಿ ನಿರ್ವಹಿಸುತ್ತಿದ್ದು ಈ ಪ್ರಕರಣ ಆದ ನಂತರ ಅಲ್ಲಿ ಕೆಲಸ ಮಾಡಲು ಹೆದರಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.

 

 

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search