• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನಕಲಿ ಕಂಪನಿಗಳ ಗುರುತಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

TNN Correspondent Posted On October 28, 2017
0


0
Shares
  • Share On Facebook
  • Tweet It

ದೆಹಲಿ: ನೋಟು ನಿಷೇಧದ ಬಳಿಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೇನಾಮಿ ಆಸ್ತಿ ಹಾಗೂ ಕಪ್ಪು ಹಣದ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದು, ನಕಲಿ ಕಂಪನಿಗಳನ್ನು ಗುರುತಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ನೋಟು ನಿಷೇಧದ ಬಳಿಕ ಆದಾಯ ತೆರಿಗೆ ಇಲಾಖೆ ಅಕ್ರಮವಾಗಿ ವಹಿವಾಟು ನಡೆಸಿದ 2.1 ಲಕ್ಷ ಕಂಪನಿಗಳನ್ನು ಗುರುತಿಸಿದ್ದು, ಈಗ ಆ ಕಂಪನಿಗಳ ವಹಿವಾಟು, ಆಸ್ತಿ, ಉತ್ಪಾದನೆ ಸೇರಿ ನಾನಾ ಅಂಶ ಶೋಧಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಈಗಾಗಲೇ ರಾಜ್ಯ ಸರ್ಕಾರಗಳು ನಕಲಿ ಕಂಪನಿಗಳ ಪತ್ತೆ ಹಚ್ಚುವಿಕೆ ಕಾರ್ಯದಲ್ಲಿ ನಿರತವಾಗಿದ್ದರೂ, ಪ್ರಕ್ರಿಯೆ ತಾರ್ಕಿಕ ಅಂತ್ಯ ಕಂಡಿಲ್ಲ. ಹಾಗಾಗಿ ಕೂಡಲೇ ಕಂಪನಿಗಳ ಪತ್ತೆ ಹಚ್ಚಿ ಸರ್ಕಾರಕ್ಕೆ ವರದಿ ನೀಡಬೇಕು ಎಂದು ಕೇಂದ್ರ ಕಾನೂನು ಹಾಗೂ ಕಾರ್ಪೋರೇಟ್ ವ್ಯವಹಾರ ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿ ಸೂಚನೆ ನೀಡಿದ್ದಾರೆ.

ಆದಾಗ್ಯೂ ಜಿಲ್ಲಾಡಳಿತಕ್ಕೆ ಇಂಥ ವಹಿವಾಟು ನಡೆಸುವ ಕಂಪನಿಗಳ ಮೇಲೆ ಕಣ್ಣಿಡಲು ತಿಳಿಸಿದ್ದರೂ, ರಾಜ್ಯ ಸರ್ಕಾರಗಳು ಬೇನಾಮಿ ಆಸ್ತಿ, ಕಂಪನಿಯ ಒಡೆತನ, ವಹಿವಾಟು, ಆಸ್ತಿ ಗಳಿಕೆ ಪ್ರಮಾಣದಲ್ಲಿನ ಏರಿಕೆ ಕುರಿತು ತನಿಖೆ ನಡೆಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರ 2016ರ ನ.8ರಂದು ನೋಟು ನಿಷೇಧದ ಬಳಿಕ ಬೇನಾಮಿ ಆಸ್ತಿ ಮೇಲೂ ಕಣ್ಣಿಟ್ಟಿದ್ದು, ಹಲವು ಕಂಪನಿಗಳ ನೋಂದಣಿ ಸಹ ರದ್ದುಗೊಳಿಸಿದೆ. ಆ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿ ನಿಂತಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search