• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತ ಪ್ರವಾಸ ಮಾಡದಿರಿ, ವಿದೇಶಿ ಪ್ರವಾಸಿಗರಿಗೆ ಕರೆ ನೀಡಿದ ರೇಡಿಯೋ ಮಿರ್ಚಿ ಉಪಾಧ್ಯಕ್ಷನಿಗೆ ನೋಟಿಸ್!

TNN Correspondent Posted On October 28, 2017
0


0
Shares
  • Share On Facebook
  • Tweet It

ನಮ್ಮ ದೇಶದಲ್ಲಿರುವ ಕೆಲವು ಕೆಟ್ಟ ಮನಸ್ಸುಗಳೇ ಹಾಗೆ. ಯಾವುದೇ ಒಂದು ಸಣ್ಣ ಹಾಗೂ ಕ್ಷುಲ್ಲಕ ಘಟನೆ ಮೂಲಕ ಇಡೀ ದೇಶವನ್ನೇ ಹಣಿಯಲು ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮವರೋ, ಅಥವಾ ಬೇರೆ ದೇಶದವರಿಗೆ ಹುಟ್ಟಿದವರೋ ಎಂಬ ಅನುಮಾನ ಕಾಡುವಂತೆ ಮಾಡುತ್ತಾರೆ.

ರೇಡಿಯೋ ಮಿರ್ಚಿ ಉಪಾಧ್ಯಕ್ಷ ಆಕಾಶ್ ಬ್ಯಾನರ್ಜಿ ಮಾಡಿದ್ದೂ ಇದನ್ನೇ…

ಆಗಿದ್ದಿಷ್ಟೇ, ಆಗ್ರಾ ಬಳಿಯ ಫತೇಪುರ್ ಸಿಕ್ರಿಯಲ್ಲಿ ಸ್ವಿಡ್ಜರ್ ಲೆಂಡ್ ದಂಪತಿ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ನಡೆದ ಬಳಿಕ ಕೂಡಲೇ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಸೂಚಿಸಿದ್ದಾರೆ ಹಾಗೂ ದಂಪತಿ ರಕ್ಷಣೆಗೆ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.

ಆದರೆ ಈ ಆಕಾಶ್ ಬ್ಯಾನರ್ಜಿ ಮಾತ್ರ ಸ್ವಿಡ್ಜರ್ ಲೆಂಡ್ ನಾಗರಿಕನಂತೆ ವರ್ತಿಸಿದರು. ಪ್ರವಾಸೋದ್ಯಮದ ಧ್ಯೇಯ ವಾಕ್ಯವಾದ “ಇಂಕ್ರೆಡಿಬಲ್ ಇಂಡಿಯಾ” ಬದಲು, ಭಾರತಕ್ಕೆ ಬರದಿರಿ ಎಂದು ಬದಲಾಯಿಸುವುದೇ ಸೂಕ್ತ ಎಂದು ಟ್ವೀಟ್ ಮಾಡಿದರು. ಇಡೀ ದಿನ ಇದೇ ಚರ್ಚೆಯಾಯಿತು ಸಹ. ಬ್ಯಾನರ್ಜಿ ಹೇಳಿಕೆ ಬೆಂಬಲಿಸಿ ಅಲ್ಲ, ವಿರೋಧಿಸಿ.

ಈಗ ಇಂಥ ದೇಶದ್ರೋಹಿ ಹೇಳಿಕೆ ಖಂಡಿಸಿ ಪ್ರತಿಭಟನೆಗಳಾಗಿವೆ. ಕೇಂದ್ರ ಸರ್ಕಾರ ಬ್ಯಾನರ್ಜಿ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಷ್ಟೆಲ್ಲ ಪ್ರಹಸನ ಆದ ಬಳಿಕ ಬ್ಯಾನರ್ಜಿ ಹಾಗೂ ರೇಡಿಯೋ ಮಿರ್ಚಿ ಸಂಸ್ಥೆ ಕ್ಷಮೆ ಕೇಳಿದೆ.

ಆದರೆ ದೇಶದ ಅನ್ನ ತಿಂದು, ದೇಶದಲ್ಲೇ ಇದ್ದು ದೇಶದ ವಿರುದ್ಧ ಮಾತನಾಡುವ ಇವರು, ಅಮೆರಿಕ, ಆಸ್ಟ್ರೇಲಿಯಾದಲ್ಲಿ ಅನಿವಾಸಿ ಹಾಗೂ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಹತ್ಯೆಯಾದಾಗ ಇವರು ಆ ದೇಶಕ್ಕೆ ಹೋಗಬೇಡಿ ಎಂದು ಅಭಿಯಾನ ಆರಂಭಿಸಿದ್ದನ್ನು ನೋಡಿದಿರಾ? ತಮ್ಮ ಫಾರಿನ್ ಟೂರ್ ಕ್ಯಾನ್ಸಲ್ ಮಾಡಿ ಪ್ರತಿಭಟನೆ ಮಾಡಿದ್ದನ್ನು ಕೇಳಿದ್ದೀರಾ? ಇವರ ಜನ್ಮಕ್ಕೆ ನಾಚಿಕೆಯೇ ಆಗುವುದಿಲ್ಲವಾ?

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search