• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತ ಪ್ರವಾಸ ಮಾಡದಿರಿ, ವಿದೇಶಿ ಪ್ರವಾಸಿಗರಿಗೆ ಕರೆ ನೀಡಿದ ರೇಡಿಯೋ ಮಿರ್ಚಿ ಉಪಾಧ್ಯಕ್ಷನಿಗೆ ನೋಟಿಸ್!

TNN Correspondent Posted On October 28, 2017
0


0
Shares
  • Share On Facebook
  • Tweet It

ನಮ್ಮ ದೇಶದಲ್ಲಿರುವ ಕೆಲವು ಕೆಟ್ಟ ಮನಸ್ಸುಗಳೇ ಹಾಗೆ. ಯಾವುದೇ ಒಂದು ಸಣ್ಣ ಹಾಗೂ ಕ್ಷುಲ್ಲಕ ಘಟನೆ ಮೂಲಕ ಇಡೀ ದೇಶವನ್ನೇ ಹಣಿಯಲು ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮವರೋ, ಅಥವಾ ಬೇರೆ ದೇಶದವರಿಗೆ ಹುಟ್ಟಿದವರೋ ಎಂಬ ಅನುಮಾನ ಕಾಡುವಂತೆ ಮಾಡುತ್ತಾರೆ.

ರೇಡಿಯೋ ಮಿರ್ಚಿ ಉಪಾಧ್ಯಕ್ಷ ಆಕಾಶ್ ಬ್ಯಾನರ್ಜಿ ಮಾಡಿದ್ದೂ ಇದನ್ನೇ…

ಆಗಿದ್ದಿಷ್ಟೇ, ಆಗ್ರಾ ಬಳಿಯ ಫತೇಪುರ್ ಸಿಕ್ರಿಯಲ್ಲಿ ಸ್ವಿಡ್ಜರ್ ಲೆಂಡ್ ದಂಪತಿ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ನಡೆದ ಬಳಿಕ ಕೂಡಲೇ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಸೂಚಿಸಿದ್ದಾರೆ ಹಾಗೂ ದಂಪತಿ ರಕ್ಷಣೆಗೆ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.

ಆದರೆ ಈ ಆಕಾಶ್ ಬ್ಯಾನರ್ಜಿ ಮಾತ್ರ ಸ್ವಿಡ್ಜರ್ ಲೆಂಡ್ ನಾಗರಿಕನಂತೆ ವರ್ತಿಸಿದರು. ಪ್ರವಾಸೋದ್ಯಮದ ಧ್ಯೇಯ ವಾಕ್ಯವಾದ “ಇಂಕ್ರೆಡಿಬಲ್ ಇಂಡಿಯಾ” ಬದಲು, ಭಾರತಕ್ಕೆ ಬರದಿರಿ ಎಂದು ಬದಲಾಯಿಸುವುದೇ ಸೂಕ್ತ ಎಂದು ಟ್ವೀಟ್ ಮಾಡಿದರು. ಇಡೀ ದಿನ ಇದೇ ಚರ್ಚೆಯಾಯಿತು ಸಹ. ಬ್ಯಾನರ್ಜಿ ಹೇಳಿಕೆ ಬೆಂಬಲಿಸಿ ಅಲ್ಲ, ವಿರೋಧಿಸಿ.

ಈಗ ಇಂಥ ದೇಶದ್ರೋಹಿ ಹೇಳಿಕೆ ಖಂಡಿಸಿ ಪ್ರತಿಭಟನೆಗಳಾಗಿವೆ. ಕೇಂದ್ರ ಸರ್ಕಾರ ಬ್ಯಾನರ್ಜಿ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಷ್ಟೆಲ್ಲ ಪ್ರಹಸನ ಆದ ಬಳಿಕ ಬ್ಯಾನರ್ಜಿ ಹಾಗೂ ರೇಡಿಯೋ ಮಿರ್ಚಿ ಸಂಸ್ಥೆ ಕ್ಷಮೆ ಕೇಳಿದೆ.

ಆದರೆ ದೇಶದ ಅನ್ನ ತಿಂದು, ದೇಶದಲ್ಲೇ ಇದ್ದು ದೇಶದ ವಿರುದ್ಧ ಮಾತನಾಡುವ ಇವರು, ಅಮೆರಿಕ, ಆಸ್ಟ್ರೇಲಿಯಾದಲ್ಲಿ ಅನಿವಾಸಿ ಹಾಗೂ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಹತ್ಯೆಯಾದಾಗ ಇವರು ಆ ದೇಶಕ್ಕೆ ಹೋಗಬೇಡಿ ಎಂದು ಅಭಿಯಾನ ಆರಂಭಿಸಿದ್ದನ್ನು ನೋಡಿದಿರಾ? ತಮ್ಮ ಫಾರಿನ್ ಟೂರ್ ಕ್ಯಾನ್ಸಲ್ ಮಾಡಿ ಪ್ರತಿಭಟನೆ ಮಾಡಿದ್ದನ್ನು ಕೇಳಿದ್ದೀರಾ? ಇವರ ಜನ್ಮಕ್ಕೆ ನಾಚಿಕೆಯೇ ಆಗುವುದಿಲ್ಲವಾ?

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search