• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಪ್ರವಾಸ ಮಾಡದಿರಿ, ವಿದೇಶಿ ಪ್ರವಾಸಿಗರಿಗೆ ಕರೆ ನೀಡಿದ ರೇಡಿಯೋ ಮಿರ್ಚಿ ಉಪಾಧ್ಯಕ್ಷನಿಗೆ ನೋಟಿಸ್!

TNN Correspondent Posted On October 28, 2017


  • Share On Facebook
  • Tweet It

ನಮ್ಮ ದೇಶದಲ್ಲಿರುವ ಕೆಲವು ಕೆಟ್ಟ ಮನಸ್ಸುಗಳೇ ಹಾಗೆ. ಯಾವುದೇ ಒಂದು ಸಣ್ಣ ಹಾಗೂ ಕ್ಷುಲ್ಲಕ ಘಟನೆ ಮೂಲಕ ಇಡೀ ದೇಶವನ್ನೇ ಹಣಿಯಲು ಮುಂದಾಗುತ್ತಾರೆ. ಆ ಮೂಲಕ ಅವರು ನಮ್ಮವರೋ, ಅಥವಾ ಬೇರೆ ದೇಶದವರಿಗೆ ಹುಟ್ಟಿದವರೋ ಎಂಬ ಅನುಮಾನ ಕಾಡುವಂತೆ ಮಾಡುತ್ತಾರೆ.

ರೇಡಿಯೋ ಮಿರ್ಚಿ ಉಪಾಧ್ಯಕ್ಷ ಆಕಾಶ್ ಬ್ಯಾನರ್ಜಿ ಮಾಡಿದ್ದೂ ಇದನ್ನೇ…

ಆಗಿದ್ದಿಷ್ಟೇ, ಆಗ್ರಾ ಬಳಿಯ ಫತೇಪುರ್ ಸಿಕ್ರಿಯಲ್ಲಿ ಸ್ವಿಡ್ಜರ್ ಲೆಂಡ್ ದಂಪತಿ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ನಡೆದ ಬಳಿಕ ಕೂಡಲೇ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಸೂಚಿಸಿದ್ದಾರೆ ಹಾಗೂ ದಂಪತಿ ರಕ್ಷಣೆಗೆ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.

ಆದರೆ ಈ ಆಕಾಶ್ ಬ್ಯಾನರ್ಜಿ ಮಾತ್ರ ಸ್ವಿಡ್ಜರ್ ಲೆಂಡ್ ನಾಗರಿಕನಂತೆ ವರ್ತಿಸಿದರು. ಪ್ರವಾಸೋದ್ಯಮದ ಧ್ಯೇಯ ವಾಕ್ಯವಾದ “ಇಂಕ್ರೆಡಿಬಲ್ ಇಂಡಿಯಾ” ಬದಲು, ಭಾರತಕ್ಕೆ ಬರದಿರಿ ಎಂದು ಬದಲಾಯಿಸುವುದೇ ಸೂಕ್ತ ಎಂದು ಟ್ವೀಟ್ ಮಾಡಿದರು. ಇಡೀ ದಿನ ಇದೇ ಚರ್ಚೆಯಾಯಿತು ಸಹ. ಬ್ಯಾನರ್ಜಿ ಹೇಳಿಕೆ ಬೆಂಬಲಿಸಿ ಅಲ್ಲ, ವಿರೋಧಿಸಿ.

ಈಗ ಇಂಥ ದೇಶದ್ರೋಹಿ ಹೇಳಿಕೆ ಖಂಡಿಸಿ ಪ್ರತಿಭಟನೆಗಳಾಗಿವೆ. ಕೇಂದ್ರ ಸರ್ಕಾರ ಬ್ಯಾನರ್ಜಿ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇಷ್ಟೆಲ್ಲ ಪ್ರಹಸನ ಆದ ಬಳಿಕ ಬ್ಯಾನರ್ಜಿ ಹಾಗೂ ರೇಡಿಯೋ ಮಿರ್ಚಿ ಸಂಸ್ಥೆ ಕ್ಷಮೆ ಕೇಳಿದೆ.

ಆದರೆ ದೇಶದ ಅನ್ನ ತಿಂದು, ದೇಶದಲ್ಲೇ ಇದ್ದು ದೇಶದ ವಿರುದ್ಧ ಮಾತನಾಡುವ ಇವರು, ಅಮೆರಿಕ, ಆಸ್ಟ್ರೇಲಿಯಾದಲ್ಲಿ ಅನಿವಾಸಿ ಹಾಗೂ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಹತ್ಯೆಯಾದಾಗ ಇವರು ಆ ದೇಶಕ್ಕೆ ಹೋಗಬೇಡಿ ಎಂದು ಅಭಿಯಾನ ಆರಂಭಿಸಿದ್ದನ್ನು ನೋಡಿದಿರಾ? ತಮ್ಮ ಫಾರಿನ್ ಟೂರ್ ಕ್ಯಾನ್ಸಲ್ ಮಾಡಿ ಪ್ರತಿಭಟನೆ ಮಾಡಿದ್ದನ್ನು ಕೇಳಿದ್ದೀರಾ? ಇವರ ಜನ್ಮಕ್ಕೆ ನಾಚಿಕೆಯೇ ಆಗುವುದಿಲ್ಲವಾ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search