• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಉಗ್ರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬೇರೆ ರೀತಿಯ ಉತ್ತರ: ಪಾಕಿಸ್ತಾನಕ್ಕೆ ಅಮೆರಿಕ ತಪರಾಕಿ

TNN Correspondent Posted On October 28, 2017


  • Share On Facebook
  • Tweet It

ವಾಷಿಂಗ್ಟನ್: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಹೇಗೆ ಪಾಕಿಸ್ತಾನವನ್ನು ಬಗ್ಗುಬಡಿಯುತ್ತಿದ್ದಾರೋ, ಹಾಗೆಯೇ ಅಮರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ಮೇಲೆ ಪಾಕಿಸ್ತಾನದ ವಿರುದ್ಧ ಹಲವು ಅಸ್ತ್ರ ಬಳಸುತ್ತಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಈ ದಾರಿಯಲ್ಲಿ ಪಾಕಿಸ್ತಾನ ಎಡವಿದರೆ ಅಮೆರಿಕ ಬೇರೆಯದೇ ರೀತಿಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಸರ್ಕಾರದ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಪಾಕಿಗೆ ಭಾರಿ ತಪರಾಕಿ ನೀಡಿದ್ದಾರೆ.

ಪಾಕಿಸ್ತಾನಕ್ಕೆ ಉಗ್ರರ ವಿರುದ್ಧ ಕ್ರಮ ಕೈಗೊಳ್ಳದೆ ಬೇರೆ ದಾರಿಯಿಲ್ಲ. ಅದು ಮೊದಲು ಉಗ್ರರ ಸ್ವರ್ಗ ಎಂಬ ಹಣೆಪಟ್ಟಿಯಿಂದ ಹೊರಬರಬೇಕು. ಉಗ್ರರನ್ನು ಸಾಕಿ-ಸಲಹುವುದನ್ನು ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ಪೋಷಣೆ ಮಾಡುವುದರಿಂದಲೇ ಕುಖ್ಯಾತಿಯಾಗಿರುವ ಪಾಕಿಸ್ತಾನ ಮೂಲತಃ ಸಾರ್ವಭೌಮತ್ವ ರಾಷ್ಟ್ರ. ಹಾಗಾಗಿ ನಾವು ಯಾವುದೇ ಬೇಡಿಕೆ ಇಡದೇ, ಭಯೋತ್ಪಾದನೆ ನಿಗ್ರಹಿಸಿ ಎಂದು ಹೇಳುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ತನ್ನ ಚಾಳಿಯೇ ಮುಂದುವರಿಸಿದರೆ ಅಥವಾ ಉಗ್ರ ಪೋಷಣೆಯಲ್ಲಿ ಮುಂದುವರಿದರೆ ಯಾವ ತಂತ್ರ ಬಳಸಿ ಅದನ್ನು ತಡೆಯಬೇಕು ಎಂಬುದು ನಮಗೆ ಗೊತ್ತು ಎಂದಿದ್ದಾರೆ.

ನಾವು ಇದುವರೆಗೂ ಪಾಕಿಸ್ತಾನದ ಜತೆ ನಡೆಸಿದ ಮಾತುಕತೆಯಲ್ಲಿ ಪಾಕಿಸ್ತಾನದ್ದೇ ಶೇ.80ರಷ್ಟು ಮಾತು ಕೇಳಿದ್ದೇವೆ ಹಾಗೂ ನಾವು ಶೇ.20ರಷ್ಟು ಮಾತ್ರ ಮಾತನಾಡಿದ್ದೇವೆ. ಆದರೆ ಈಗ ಕಾಲ ಬದಲಾಗಿದೆ. ಪಾಕ್ ಪ್ರಧಾನಿ ಅಬ್ಬಾಸಿ ಜತೆ ನಾವು ಮಾತನಾಡಿದ್ದು, ಇನ್ನು ಮುಂದೆ ಪಾಕಿಸ್ತಾನ ಬರೀ ಬಾಯಿಮಾತಿನಲ್ಲೇ ಭಯೋತ್ಪಾದನೆ ನಿಗ್ರಹಿಸದೆ, ಕಾರ್ಯ ರೂಪಕ್ಕೆ ತರಬೇಕು ಎಂದು ಜಿನೀವಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರೆಕ್ಸ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
Leave A Reply

  • Recent Posts

    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
  • Popular Posts

    • 1
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 2
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 3
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 4
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 5
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search