• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ತಾಜ್ ಮಹಲ್ ರಾಷ್ಟ್ರೀಯ ಸ್ಮಾರಕವಾದರೆ, ನಮಾಜ್ ನಿಷೇಧಿಸಿ: ಬಲಮುಕುಂದ್ ಪಾಂಡೆ ಆಗ್ರಹ

TNN Correspondent Posted On October 28, 2017
0


0
Shares
  • Share On Facebook
  • Tweet It

 

ದೆಹಲಿ: ಇತ್ತೀಚೆಗೆ ತಾಜ್ ಮಹಲ್ ಕುರಿತು ನಾನಾ ಚರ್ಚೆಗಳಾಗುತ್ತಿವೆ. ತಾಜ್ ಮಹಲ್ ಪ್ರೇಮದ ಸಂಕೇತ, ಅದು ರಾಷ್ಟ್ರೀಯ ಸುಡುಗಾಡು… ಹೀಗೆ ತಹರೇವಾರಿ ವಿಚಾರ ಮಂಡನೆಗಳಾಗುತ್ತಿವೆ.

ಇವುಗಳ ಬೆನ್ನಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಇತಿಹಾಸ ವಿಭಾಗ ಅಖಿಲ ಭಾರತ ಇತಿಹಾಸ ಸಂಕಲನ ಸಮಿತಿ ರಾಷ್ಟ್ರೀಯ ಕಾರ್ಯದರ್ಶಿ ಡಾ.ಬಲ ಮುಕುಂದ್ ಪಾಂಡೆ ನೂತನ ಹಾಗೂ ಸಮಂಜಸ ವಾದ ಮಂಡಿಸಿದ್ದು, “ತಾಜ್ ಮಹಲ್ ರಾಷ್ಟ್ರೀಯ ಐತಿಹಾಸಿಕ ತಾಣವೇ ಆಗಿದ್ದರೆ, “ಸ್ಮಾರಕದಲ್ಲಿ ಮುಸ್ಲಿಮರ ನಮಾಜ್ ನಿಷೇಧಿಸಿ” ಎಂದಿದ್ದಾರೆ.

ಶುಕ್ರವಾರ ನಮಾಜ್ ನಿಷೇಧಿಸುವ ಜತೆಗೆ ಹಿಂದೂಗಳಿಗೂ ಪ್ರಾರ್ಥನೆ ಮಾಡಲು ಅವಕಾಶ ನೀಡಿ. ತಾಜ್ ಮಹಲ್ ಅನ್ನು ಮುಸ್ಲಿಮರು ಧಾರ್ಮಿಕ ಸ್ವತ್ತನ್ನಾಗಿ ಬಳಸುತ್ತಿದ್ದು, ಮೊದಲು ಇದನ್ನು ನಿಷೇಧಿಸಿ. ಆಗ ಅದು ರಾಷ್ಟ್ರೀಯ ಸ್ಮಾರ ಎನಿಸುತ್ತದೆ ಎಂದು ಪಾಂಡೆ ಟಿವಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ತಾಜ್ ಮಹಲ್ ಆವರಣದಲ್ಲಿ ಹಿಂದೂ ಯುವ ವಾಹಿನಿ ಸಂಘಟನೆ ಕಾರ್ಯಕರ್ತರು “ಶಿವ ಚಾಲಿಸ” ಆಚರಿಸಿದ ಹಾಗೂ ಸ್ಮಾರಕದಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ ಹಿನ್ನೆಲೆ ಪೊಲೀಸರು ಅವರನ್ನು ಬಂಧಿಸಿದ ಬೆನ್ನಲ್ಲೇ ಪಾಂಡೆ ಈ ಹೇಳಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search