• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಖಾದಿ ಫಾರ್ ನೇಶನ್, ಖಾದಿ ಫಾರ್ ಫ್ಯಾಶನ್: ನರೇಂದ್ರ ಮೋದಿ

TNN Correspondent Posted On October 29, 2017


  • Share On Facebook
  • Tweet It

ದೇಶದ ಸಂಪ್ರದಾಯದ ಸಂಕೇತವಾದ ಖಾದಿ ಬಳಕೆ ಈಗ ರೂಪಾಂತರವಾಗಿದ್ದು, ಖಾದಿ ಫಾರ್ ನೇಶನ್, ಖಾದಿ ಫಾರ್ ಫ್ಯಾಶನ್ ಎಂಬಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಸರಣಿಯ 37ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿದ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಖಾದಿ ಬಳಸಿ ಎಂದು ಕರೆ ನೀಡಿದರು.

ಜಮ್ಮು-ಕಾಶ್ಮೀರದ ಗುರೇಜ್ ವಲಯದಲ್ಲಿ ಸೈನಿಕರ ಜತೆ ದೀಪಾವಳಿ ಆಚರಿಸಿದ್ದು ಸಂತಸ ತಂದಿದೆ. ನನಗೆ ಆ ಮಧುರ ಕ್ಷಣಗಳೂ ಎಂದಿಗೂ ಸ್ಮೃತಿಪಟಲದಲ್ಲಿರುವಂಥವು ಎಂದು ಮೋದಿ ಸ್ಮರಿಸಿದರು.

ನಾವೆಲ್ಲರೂ ನಮ್ಮ ಸೈನಿಕರ ಶೌರ್ಯವನ್ನು ಮೆಚ್ಚಬೇಕು. ವಿಶ್ವಸಂಸ್ಥೆಯ ಶಾಂತಿ ಸ್ಥಾಪನೆ ಘಟಕಕ್ಕೆ ನಮ್ಮ ಹೆಮ್ಮೆಯ 18 ಸಾವಿರ ಯೋಧರು ಅಮೋಘ ಕೊಡುಗೆ ನೀಡಿದ್ದಾರೆ. ಅವರ ಸೇವೆ ಸ್ಮರಣೀಯ ಎಂದು ಪ್ರಧಾನಿ ಶ್ಲಾಘಿಸಿದರು.

ಛಾತಾ ಪೂಜೆ ಕುರಿತು ಮಾತನಾಡುವ ಮೂಲಕ ಕಾರ್ಯಕ್ರಮ ಆರಂಭಿಸಿದ ಮೋದಿ, “ಛಾತ್ ಪೂಜೆ ನಿಸರ್ಗವನ್ನು ಆರಾಧಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತದೆ. ಸೂರ್ಯ ಮತ್ತು ಚಂದ್ರ ಪಹಾಪರ್ವ ಛಾತ್ ನ ಕೇಂದ್ರ ಬಿಂದು ಎಂದು ತಿಳಿಸಿದರು.

ಭಾರತ ವಸುದೈವ ಕುಟುಂಬಕಂ ಎಂಬ ತತ್ವದಂತೆ ಕಾರ್ಯನಿರ್ವಹಿಸುತ್ತಿದ್ದು, ಎಂದಿಗೂ ಶಾಂತಿ ಹಾಗೂ ಏಕತೆ ಸಾರುವುದೇ ನಮ್ಮ ನೆಲದ ಗುಣವೈಶಿಷ್ಟ್ಯ ಎಂದು ಹೇಳಿದರು.

 

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search