• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತದಲ್ಲಿರುವ ಮುಸ್ಲಿಮರೇ, ದೇಶ ನಿಮಗೆ ರಕ್ಷಣೆ ನೀಡಿರುವ ಕುರಿತು ತಿಳಿಯಲು ಈ ವಿಡಿಯೋ ನೋಡಿ

TNN Correspondent Posted On October 29, 2017


  • Share On Facebook
  • Tweet It

https://tulunadunews.com/wp-content/uploads/2017/10/pakistani-muslim-praising-indian-muslims-freedom-rights.mp4

ಭಾರತದಲ್ಲಿ ಅಸಹಿಷ್ಣುತೆ ಇದೆ, ಅಲ್ಪ ಸಂಖ್ಯಾತರನ್ನು ಹತ್ಯೆ ಮಾಡಲಾಗುತ್ತಿದೆ, ಅದರಲ್ಲೂ ಮುಸ್ಲಿಮರನ್ನು ಕೀಳಾಗಿ ನೋಡಲಾಗುತ್ತಿದೆ, ಹಲ್ಲೆ ನಡೆಯುತ್ತಿವೆ…

ಹೀಗೆ ಸೋ ಕಾಲ್ಡ್ ವಿಚಾರವ್ಯಾಧಿಗಳು ಆಗಾಗ ಬೊಬ್ಬೆ ಹಾಕುವುದನ್ನು ನೋಡಿದ್ದೇವೆ, ಕೇಳಿದ್ದೇವೆ.

ಆದರೆ ಪಾಕಿಸ್ತಾನಿ ಮುಸ್ಲಿಮರೊಬ್ಬರು ಭಾರತದಲ್ಲಿರುವ ಮುಸ್ಲಿಮರ ಬಗ್ಗೆ ಮಾತನಾಡಿದ್ದು, “ಭಾರತದಲ್ಲಿರುವ ಮುಸ್ಲಿಮರು ಹೆಚ್ಚಿನ ಸ್ವಾತಂತ್ರ್ಯ ಹೊಂದಿದ್ದಾರೆ. ಮಹಿಳೆಯರಿಗೂ ಅಷ್ಟೇ ಹಕ್ಕುಗಳಿವೆ. ಅವರಿಗೆ ಪಾಕಿಸ್ತಾನಿ ಮುಸ್ಲಿಮರಿಗಿಂತಲೂ ಹೆಚ್ಚಿನ ರಕ್ಷಣೆ ನೀಡಲಾಗಿದೆ’ ಎಂದು ಟಿವಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಈ ವಿಡಿಯೋವನ್ನು ಭಾರತದಲ್ಲಿರುವ ಪ್ರತಿ ಮುಸ್ಲಿಮರು ನೋಡಬೇಕು ಹಾಗೂ ಕೆಲವ ಕುತ್ಸಿತ ಮನಸ್ಸುಗಳ ಮಾತನ್ನು ಆಲಿಸಿದೆ ಶಾಂತಿಯಿಂದ ಬದುಕಬೇಕು ಎಂಬುದೇ ಆಶಯ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search