• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಂಜುನಾಥನ ದರ್ಶನದಲ್ಲೂ ಸಿಎಂಗೆ ಮಾದರಿಯಾದ ಮೋದಿ…

TNN Correspondent Posted On October 30, 2017
0


0
Shares
  • Share On Facebook
  • Tweet It

 

ಮೀನು ತಿಂದು ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದು ಭಕ್ತರ ನಂಬಿಕೆಗೆ ಗಾಸಿ ಉಂಟು ಮಾಡಿದ್ದ ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಿದ್ದಾರೆ. ಈ ಮೂಲಕ ಪ್ರಧಾನಿ ಮತ್ತೊಮ್ಮೆ ಜನರ ಮನಸ್ಸು ಗೆದ್ದಿದ್ದಾರೆ. ‘ಬೇಡರ ಕಣ್ಣಪ್ಪನು ಮಾಂಸಹಾರಿಯಲ್ಲವೇ?’ ಎಂದು ಉಡಾಫೆಯ ಉತ್ತರ ನೀಡಿ, ತಮ್ಮ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದ ಸಿಎಂ ಸಿದ್ದರಾಮಯ್ಯ. ತಪ್ಪನ್ನು ಒಪ್ಪಿಕೊಳ್ಳುವ ಪ್ರಯತ್ನವನ್ನು ಮಾಡದೇ ತಾನ್ನೊಬ್ಬ ಹುಸಿ ಜಾತ್ಯಾತೀತವಾಗಿ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳದ ಭೇಟಿ ವೇಳೆ ಉಪವಾಸವಿದ್ದು, ಖುರ್ತಾ ಕಳಚಿ, ಶಾಲು ಹೊದ್ದು ಮಂಜುನಾಥನ ಸನ್ನಿದ್ಧಿಯಲ್ಲಿ ಶತರುದ್ರಾಭಿಷೇಕ ಮಾಡಿಸಿದ್ದಾರೆ. ನಮ್ಮದೇ ರಾಜ್ಯದ ಮುಖ್ಯಮಂತ್ರಿ ಕೋಟ್ಯಂತರ ಭಕ್ತರ ನಂಬಿಕೆಗಳ ವಿರುದ್ಧ ನಡೆದುಕೊಂಡಿದಲ್ಲದೇ, ಮಾಂಸ ಸೇವಿಸಿ ದರ್ಶನ ಪಡೆದಿದಲ್ಲದೇ, ದೇವಸ್ಥಾನ ನಿಯಮದಂತೆ ಅಂಗಿ ಕಳಚದೆ ನಿಯಮ ಮೀರಿ ವರ್ತಿಸಿದ್ದಾರೆ. ಆದರೆ ಅದನ್ನು ಸಮರ್ಥಿಸಿಕೊಳ್ಳುತ್ತಿರುವುದು ತಾವೇಷ್ಟು ಅಧಮರು, ನಮ್ಮ ಭಕ್ತಿ ಕಾಟಾಚಾರದ್ದು ಎಂಬುದು ಪದೇ ಪದೆ ತೋರಿಸಿಕೊಡುತ್ತಿದ್ದಾರೆ.

 

ಹುಸಿ ಭಕ್ತ ಸಿಎಂ ಅವರಿಗೆ ಒಂದಿಷ್ಟು ಪ್ರಶ್ನೆಗಳು

  • ಭಕ್ತಿಯಿಂದ ದರ್ಶನಕ್ಕೆ ಹೋದವರಿಗೆ ಮಂಜುನಾಥನ ಸನ್ನಿಧಿಯಲ್ಲಿನ ನಿಯಮ ಪಾಲಿಸಬೇಕೆಂಬ ಅರಿವಿರಲಿಲ್ಲವೇ?
  • ಮೀನು ತಿಂದು ಭಕ್ತರ ನಂಬಿಕೆಗೆ ಗಾಸಿ ಮಾಡಿದಲ್ಲದೇ, ಅದನ್ನು ಸಮರ್ಥಿಸಿಕೊಂಡಿದ್ದು ಎಷ್ಟು ಸರಿ?
  • ನಾಸ್ತಿಕರಾದ ನೀವು ಕಣ್ಣಪ್ಪನ ಕಥೆ ಹೇಳುತ್ತೀರಿ. ಆದರೆ ಅಂತಹ ನಿಷ್ಕಲ್ಮಶ ಭಕ್ತಿ ನಿಮ್ಮಲ್ಲಿದೆಯೇ?
  • ದೇವಸ್ಥಾನ ಭೇಟಿಯ ಹಿಂದಿರುವ ಉದ್ದೇಶ ಶುದ್ಧಿ ಇರಬೇಕಲ್ಲವೇ?
  • ವೈಯಕ್ತಿಕ ವಿಚಾರವೆಂದು ಸುಮ್ಮನಿರಬಹುದು, ಆದರೆ ನೀವು 6 ಕೋಟಿ ಜನರ ಪ್ರತಿನಿಧಿ. ನಿಮ್ಮ ನಡೆ ಜನರ ನಂಬಿಕೆಗೆ ಗಾಸಿ ಮಾಡದಂತಿರಬಾರದಂತಿರಬೇಕಲ್ಲವೇ?
  • ಸಮರ್ಥಿಸಿಕೊಳ್ಳುವ ಭರದಲ್ಲಿ ತಾವೇಷ್ಟು ಸ್ವಚ್ಛ ಎಂಬುದನ್ನು ಅರಿತುಕೊಳ್ಳುವುದು ಒಳಿತು.
0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search