• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಂಜುನಾಥನ ದರ್ಶನದಲ್ಲೂ ಸಿಎಂಗೆ ಮಾದರಿಯಾದ ಮೋದಿ…

TNN Correspondent Posted On October 30, 2017
0


0
Shares
  • Share On Facebook
  • Tweet It

 

ಮೀನು ತಿಂದು ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದು ಭಕ್ತರ ನಂಬಿಕೆಗೆ ಗಾಸಿ ಉಂಟು ಮಾಡಿದ್ದ ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಿದ್ದಾರೆ. ಈ ಮೂಲಕ ಪ್ರಧಾನಿ ಮತ್ತೊಮ್ಮೆ ಜನರ ಮನಸ್ಸು ಗೆದ್ದಿದ್ದಾರೆ. ‘ಬೇಡರ ಕಣ್ಣಪ್ಪನು ಮಾಂಸಹಾರಿಯಲ್ಲವೇ?’ ಎಂದು ಉಡಾಫೆಯ ಉತ್ತರ ನೀಡಿ, ತಮ್ಮ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದ ಸಿಎಂ ಸಿದ್ದರಾಮಯ್ಯ. ತಪ್ಪನ್ನು ಒಪ್ಪಿಕೊಳ್ಳುವ ಪ್ರಯತ್ನವನ್ನು ಮಾಡದೇ ತಾನ್ನೊಬ್ಬ ಹುಸಿ ಜಾತ್ಯಾತೀತವಾಗಿ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳದ ಭೇಟಿ ವೇಳೆ ಉಪವಾಸವಿದ್ದು, ಖುರ್ತಾ ಕಳಚಿ, ಶಾಲು ಹೊದ್ದು ಮಂಜುನಾಥನ ಸನ್ನಿದ್ಧಿಯಲ್ಲಿ ಶತರುದ್ರಾಭಿಷೇಕ ಮಾಡಿಸಿದ್ದಾರೆ. ನಮ್ಮದೇ ರಾಜ್ಯದ ಮುಖ್ಯಮಂತ್ರಿ ಕೋಟ್ಯಂತರ ಭಕ್ತರ ನಂಬಿಕೆಗಳ ವಿರುದ್ಧ ನಡೆದುಕೊಂಡಿದಲ್ಲದೇ, ಮಾಂಸ ಸೇವಿಸಿ ದರ್ಶನ ಪಡೆದಿದಲ್ಲದೇ, ದೇವಸ್ಥಾನ ನಿಯಮದಂತೆ ಅಂಗಿ ಕಳಚದೆ ನಿಯಮ ಮೀರಿ ವರ್ತಿಸಿದ್ದಾರೆ. ಆದರೆ ಅದನ್ನು ಸಮರ್ಥಿಸಿಕೊಳ್ಳುತ್ತಿರುವುದು ತಾವೇಷ್ಟು ಅಧಮರು, ನಮ್ಮ ಭಕ್ತಿ ಕಾಟಾಚಾರದ್ದು ಎಂಬುದು ಪದೇ ಪದೆ ತೋರಿಸಿಕೊಡುತ್ತಿದ್ದಾರೆ.

 

ಹುಸಿ ಭಕ್ತ ಸಿಎಂ ಅವರಿಗೆ ಒಂದಿಷ್ಟು ಪ್ರಶ್ನೆಗಳು

  • ಭಕ್ತಿಯಿಂದ ದರ್ಶನಕ್ಕೆ ಹೋದವರಿಗೆ ಮಂಜುನಾಥನ ಸನ್ನಿಧಿಯಲ್ಲಿನ ನಿಯಮ ಪಾಲಿಸಬೇಕೆಂಬ ಅರಿವಿರಲಿಲ್ಲವೇ?
  • ಮೀನು ತಿಂದು ಭಕ್ತರ ನಂಬಿಕೆಗೆ ಗಾಸಿ ಮಾಡಿದಲ್ಲದೇ, ಅದನ್ನು ಸಮರ್ಥಿಸಿಕೊಂಡಿದ್ದು ಎಷ್ಟು ಸರಿ?
  • ನಾಸ್ತಿಕರಾದ ನೀವು ಕಣ್ಣಪ್ಪನ ಕಥೆ ಹೇಳುತ್ತೀರಿ. ಆದರೆ ಅಂತಹ ನಿಷ್ಕಲ್ಮಶ ಭಕ್ತಿ ನಿಮ್ಮಲ್ಲಿದೆಯೇ?
  • ದೇವಸ್ಥಾನ ಭೇಟಿಯ ಹಿಂದಿರುವ ಉದ್ದೇಶ ಶುದ್ಧಿ ಇರಬೇಕಲ್ಲವೇ?
  • ವೈಯಕ್ತಿಕ ವಿಚಾರವೆಂದು ಸುಮ್ಮನಿರಬಹುದು, ಆದರೆ ನೀವು 6 ಕೋಟಿ ಜನರ ಪ್ರತಿನಿಧಿ. ನಿಮ್ಮ ನಡೆ ಜನರ ನಂಬಿಕೆಗೆ ಗಾಸಿ ಮಾಡದಂತಿರಬಾರದಂತಿರಬೇಕಲ್ಲವೇ?
  • ಸಮರ್ಥಿಸಿಕೊಳ್ಳುವ ಭರದಲ್ಲಿ ತಾವೇಷ್ಟು ಸ್ವಚ್ಛ ಎಂಬುದನ್ನು ಅರಿತುಕೊಳ್ಳುವುದು ಒಳಿತು.
0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search