• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಮಂಜುನಾಥನ ದರ್ಶನದಲ್ಲೂ ಸಿಎಂಗೆ ಮಾದರಿಯಾದ ಮೋದಿ…

TNN Correspondent Posted On October 30, 2017
0


0
Shares
  • Share On Facebook
  • Tweet It

 

ಮೀನು ತಿಂದು ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದು ಭಕ್ತರ ನಂಬಿಕೆಗೆ ಗಾಸಿ ಉಂಟು ಮಾಡಿದ್ದ ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ನರೇಂದ್ರ ಮೋದಿ ಮಾದರಿಯಾಗಿದ್ದಾರೆ. ಈ ಮೂಲಕ ಪ್ರಧಾನಿ ಮತ್ತೊಮ್ಮೆ ಜನರ ಮನಸ್ಸು ಗೆದ್ದಿದ್ದಾರೆ. ‘ಬೇಡರ ಕಣ್ಣಪ್ಪನು ಮಾಂಸಹಾರಿಯಲ್ಲವೇ?’ ಎಂದು ಉಡಾಫೆಯ ಉತ್ತರ ನೀಡಿ, ತಮ್ಮ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದ ಸಿಎಂ ಸಿದ್ದರಾಮಯ್ಯ. ತಪ್ಪನ್ನು ಒಪ್ಪಿಕೊಳ್ಳುವ ಪ್ರಯತ್ನವನ್ನು ಮಾಡದೇ ತಾನ್ನೊಬ್ಬ ಹುಸಿ ಜಾತ್ಯಾತೀತವಾಗಿ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಆದರೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳದ ಭೇಟಿ ವೇಳೆ ಉಪವಾಸವಿದ್ದು, ಖುರ್ತಾ ಕಳಚಿ, ಶಾಲು ಹೊದ್ದು ಮಂಜುನಾಥನ ಸನ್ನಿದ್ಧಿಯಲ್ಲಿ ಶತರುದ್ರಾಭಿಷೇಕ ಮಾಡಿಸಿದ್ದಾರೆ. ನಮ್ಮದೇ ರಾಜ್ಯದ ಮುಖ್ಯಮಂತ್ರಿ ಕೋಟ್ಯಂತರ ಭಕ್ತರ ನಂಬಿಕೆಗಳ ವಿರುದ್ಧ ನಡೆದುಕೊಂಡಿದಲ್ಲದೇ, ಮಾಂಸ ಸೇವಿಸಿ ದರ್ಶನ ಪಡೆದಿದಲ್ಲದೇ, ದೇವಸ್ಥಾನ ನಿಯಮದಂತೆ ಅಂಗಿ ಕಳಚದೆ ನಿಯಮ ಮೀರಿ ವರ್ತಿಸಿದ್ದಾರೆ. ಆದರೆ ಅದನ್ನು ಸಮರ್ಥಿಸಿಕೊಳ್ಳುತ್ತಿರುವುದು ತಾವೇಷ್ಟು ಅಧಮರು, ನಮ್ಮ ಭಕ್ತಿ ಕಾಟಾಚಾರದ್ದು ಎಂಬುದು ಪದೇ ಪದೆ ತೋರಿಸಿಕೊಡುತ್ತಿದ್ದಾರೆ.

 

ಹುಸಿ ಭಕ್ತ ಸಿಎಂ ಅವರಿಗೆ ಒಂದಿಷ್ಟು ಪ್ರಶ್ನೆಗಳು

  • ಭಕ್ತಿಯಿಂದ ದರ್ಶನಕ್ಕೆ ಹೋದವರಿಗೆ ಮಂಜುನಾಥನ ಸನ್ನಿಧಿಯಲ್ಲಿನ ನಿಯಮ ಪಾಲಿಸಬೇಕೆಂಬ ಅರಿವಿರಲಿಲ್ಲವೇ?
  • ಮೀನು ತಿಂದು ಭಕ್ತರ ನಂಬಿಕೆಗೆ ಗಾಸಿ ಮಾಡಿದಲ್ಲದೇ, ಅದನ್ನು ಸಮರ್ಥಿಸಿಕೊಂಡಿದ್ದು ಎಷ್ಟು ಸರಿ?
  • ನಾಸ್ತಿಕರಾದ ನೀವು ಕಣ್ಣಪ್ಪನ ಕಥೆ ಹೇಳುತ್ತೀರಿ. ಆದರೆ ಅಂತಹ ನಿಷ್ಕಲ್ಮಶ ಭಕ್ತಿ ನಿಮ್ಮಲ್ಲಿದೆಯೇ?
  • ದೇವಸ್ಥಾನ ಭೇಟಿಯ ಹಿಂದಿರುವ ಉದ್ದೇಶ ಶುದ್ಧಿ ಇರಬೇಕಲ್ಲವೇ?
  • ವೈಯಕ್ತಿಕ ವಿಚಾರವೆಂದು ಸುಮ್ಮನಿರಬಹುದು, ಆದರೆ ನೀವು 6 ಕೋಟಿ ಜನರ ಪ್ರತಿನಿಧಿ. ನಿಮ್ಮ ನಡೆ ಜನರ ನಂಬಿಕೆಗೆ ಗಾಸಿ ಮಾಡದಂತಿರಬಾರದಂತಿರಬೇಕಲ್ಲವೇ?
  • ಸಮರ್ಥಿಸಿಕೊಳ್ಳುವ ಭರದಲ್ಲಿ ತಾವೇಷ್ಟು ಸ್ವಚ್ಛ ಎಂಬುದನ್ನು ಅರಿತುಕೊಳ್ಳುವುದು ಒಳಿತು.
0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • Privacy Policy
  • Contact
© Tulunadu Infomedia.

Press enter/return to begin your search