• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಟಿಪ್ಪು “ಸ್ವಾತಂತ್ರ್ಯ ಹೋರಾಟಗಾರ” ಅಲ್ಲ: ಖ್ಯಾತ ಇತಿಹಾಸಕಾರ ಇರ್ಫಾನ್ ಹಬೀಬ್

TNN Correspondent Posted On October 30, 2017


  • Share On Facebook
  • Tweet It

ಅಲ್ಪಸಂಖ್ಯಾತರ ಮನವೊಲಿಸಲು ಏನು ಬೇಕಾದರೂ ಮಾಡುವ ಕಾಂಗ್ರೆಸ್ ರಾಜ್ಯದಲ್ಲಿ ಹಿಂದೂ ವಿರೋಧಿ, ತನ್ನ ಸಾಮ್ರಾಜ್ಯಕ್ಕಾಗಿ ಹೋರಾಡಿದ ಟಿಪ್ಪು ಸುಲ್ತಾನ್ ದಿನಾಚರಣೆ ಮಾಡಲು ಹೊರಟಿದೆ. ನ.10ರಂದು ಸರ್ಕಾರದಿಂದಲೇ ಅದ್ದೂರಿ ಕಾರ್ಯಕ್ರಮ ಮಾಡಲಿದ್ದು, ಟಿಪ್ಪು ಸುಲ್ತಾನನನ್ನು ಮೈಸೂರಿನ ಹುಲಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದಾತ, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಸೋತು ಸುಣ್ಣವಾದರೂ ಬ್ರಿಟಿಷರ ವಿರುದ್ಧ ಹೋರಾಡಿದಾತ ಎಂದು ಸರ್ಕಾರ ಬಣ್ಣ ಹಚ್ಚಿ ಮುಸ್ಲಿಮರನ್ನು ಮತ ಬ್ಯಾಂಕ್ ಮಾಡಲು ಹೊರಟಿದೆ.

ಈಗ ವಿಶ್ವವಿಖ್ಯಾತ ಇತಿಹಾಸಕಾರ ಇರ್ಫಾನ್ ಹಬೀಬ್  ಟಿಪ್ಪುವನ್ನು “ಸ್ವಾತಂತ್ರ್ಯ ಹೋರಾಟಗಾರ” ಎಂದು ಸಂಬೋಧಿಸುವ ಪದ ಸೂಕ್ತವಲ್ಲ ಎಂದು ತಿಳಿಸಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ಇದರಿಂದ ಹಿನ್ನಡೆಯಾದರೂ ಆದೀತು.

ಟಿಪ್ಪು ಯಾರ ವಿರುದ್ಧವೂ ಯುದ್ಧ ಘೋಷಿಸಿ ಹೋರಾಡಿಲ್ಲ, ಬ್ರಿಟಿಷರ ವಸಾಹಾತು ವಿಸ್ತರಣೆ ವಿರೋಧಿಸಿ ತನ್ನ ರಾಜ್ಯ ಉಳಿಸಿಕೊಳ್ಳುವುದಕ್ಕಷ್ಟೇ ಟಿಪ್ಪು ಸುಲ್ತಾನ್ ಹೋರಾಟ ಮಾಡಿದ್ದು. ಹಾಗಾಗಿ ಆತ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಇರ್ಫಾನ್ ಹಬೀಬ್ ತಿಳಿಸಿದ್ದಾರೆ.

ಖ್ಯಾತ ಇತಿಹಾಸಕಾರರೇ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದರೂ, 1857ಕ್ಕೂ ಮೊದಲು ಸ್ವಾತಂತ್ರ್ಯ ಹೋರಾಟದ ಕಲ್ಪನೆ ಇರಲಿಲ್ಲ ಎಂದು 8ನೇ ಕ್ಲಾಸು ಓದುವ ವಿದ್ಯಾರ್ಥಿಗೆ ಗೊತ್ತಿದ್ದರೂ, ಟಿಪ್ಪು ಸುಲ್ತಾನ್ ಜಯಂತಿ ಆಚರಿಸುತ್ತಿರುವ  ಈ ರಾಜ್ಯ ಸರ್ಕಾರದ ಭಂಡತನಕ್ಕೆ ಏನೆನ್ನಬೇಕು?

ಇತಿಹಾಸಕಾರ ಹಬೀಬ್ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿದ್ದು, ಟಿಪ್ಪು ಸುಲ್ತಾನ್ ಬಗ್ಗೆ ಪುಸ್ತಕ ಸಹ ಬರೆದಿದ್ದಾರೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search