• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ಸೇನಾ ಶಸ್ತ್ರಸ್ತ್ರ ಆಧುನಿಕ, ಚೀನಾ, ಪಾಕಿಸ್ತಾನಕ್ಕೆ ನಡುಕ

TNN Correspondent Posted On October 30, 2017
0


0
Shares
  • Share On Facebook
  • Tweet It

ಭಾರತೀಯ ಸೇನೆ ಬರೋಬ್ಬರಿ 40 ಸಾವಿರ ಕೋಟಿ ರುಪಾಯಿ ವೆಚ್ಚದಲ್ಲಿ ಸೇನೆಯ ಶಸ್ತ್ರಾಸ್ತ್ರಗಳ ಸಂಪೂರ್ಣ ಆಧುನಿಕರಣಕ್ಕೆ ಒಪ್ಪಿಗೆ ಸೂಚಿಸಿದ್ದು, ಗಡಿಯಲ್ಲಿ ಉಪಟಳ ಮಾಡುವ ಚೀನಾ ಹಾಗೂ ಪಾಕಿಸ್ತಾನಕ್ಕೆ ನಡುಕ ಹುಟ್ಟಿದೆ.

ಅಪಾರ ಪ್ರಮಾಣದ ಮಷೀನ್ ಗನ್, ಕಾರ್ಬೈನ್ ಅಥವಾ ಚಿಕ್ಕ ಬಂದೂಕು, ಅಸಾಲ್ಟ್ ರೈಫಲ್ ಖರೀದಿಸಲು ಸೇನೆ ಮುಂದಾಗಿದೆ.

ಹಿಂದೆಯೇ ರಕ್ಷಣಾ ಸಚಿವಾಲಯ ಶಸ್ತ್ರಾಸ್ತ್ರ ಆಧುನೀಕರಣಗೊಳಿಸಲು ಸೇನೆಗೆ ಸಂಪೂರ್ಣ ಆರ್ಥಿಕ ಸ್ವಾತಂತ್ರ್ಯ ನೀಡಿದ್ದು, ಈಗ ಸೇನೆ ದಿಟ್ಟ ಹಾಗೂ ಮಹತ್ತರ ಹೆಜ್ಜೆ ಇಟ್ಟಿರುವುದು ವೈರಿ ರಾಷ್ಟ್ರಗಳ ನಿದ್ದೆಗೆಡಿಸಿದೆ. ಆದಾಗ್ಯೂ ಹಳೆ ಶಸ್ತ್ರಾಸ್ತ್ರಗಳನ್ನು ಉಳಿಸಿಕೊಳ್ಳದಿರಲು ಸಹ ಸೇನೆ ನಿರ್ಧರಿಸಿದೆ. ಸದ್ಯದಲ್ಲೇ ಹೊಸ ಶಸ್ತ್ರಾಸ್ತ್ರ ಖರೀದಿ ಪ್ರಕ್ರಿಯೆ ಮುಗಿಯಲಿದ್ದು, ನೂತನ ಬಂದೂಕುಗಳು ಸೈನಿಕರ ಕೈಯಲ್ಲಿ ನಳನಳಿಸಲಿವೆ ಎಂದು ತಿಳಿದುಬಂದಿದೆ.

ಶಸ್ತ್ರಾಸ್ತ್ರಗಳ ಆಧುನಿಕರಣ ಯೋಜನೆ ಪ್ರಮುಖವಾಗಿದ್ದು, ಇದು ಸೈನ್ಯದ ಆತ್ಮ ಹಾಗೂ ದೈಹಿಕ ಬಲ ಹೆಚ್ಚಿಸಲಿದೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಸೇನೆಗೆ 44 ಸಾವಿರ ಕಾರ್ಬೈನ್, 7 ಲಕ್ಷ ಅಸಲ್ಟ್ ರೈಫಲ್ ಹಾಗೂ 44 ಸಾವಿರ ಲೈಟ್ ಕೋಂಬ್ಯಾಟ್ ಗನ್ಸ್ ಸೇರಲಿವೆ ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search