• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಉದ್ಧಟತನ ಮೆರೆದ ದರೂಲ್ ಉಲೂಮ್: ರಾಮನ ಆರಾಧಿಸಿದ್ದಕ್ಕೆ ಸಲ್ಮಾನ್ ಖುರ್ಷಿದ್ ಇಸ್ಲಾಮಿನಿಂದಲೇ ಉಚ್ಚಾಟನೆ

TNN Correspondent Posted On October 30, 2017


  • Share On Facebook
  • Tweet It

ಲಖನೌ: ದಿನೇದಿನೆ ಉತ್ತರ ಪ್ರದೇಶದ ದರೂಲ್ ಉಲೂಮ್ ದಿಯೋಬಂದ್ ಸಂಸ್ಥೆಯ ಉದ್ಧಟತನ, ಉಪಟಳ ಜಾಸ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಮುಸ್ಲಿಂ ಮಹಿಳೆಯರು ಹುಬ್ಬು ಟ್ರಿಮ್ ಮಾಡಿಸಿದ್ದಕ್ಕೆ, ದೀಪಾವಳಿ ಆರತಿ ಬೆಳಗಿದ್ದಕ್ಕೆ ಫತ್ವಾ ಹೊರಡಿಸಿದ್ದ, ಮುಸ್ಲಿಮ್ ಮಹಿಳೆಯರು ಹಾಗೂ ಪುರುಷರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ ಲೋಡ್ ಮಾಡುವುದು ಇಸ್ಲಾಮಿಗೆ ವಿರುದ್ಧ ಎಂದು ಆದೇಶ ಹೊರಡಿಸಿದ್ದ ಸಂಸ್ಥೆ ಈಗ ಮತ್ತೊಂದು ಉದ್ಧಟತನ ಮೆರೆದಿದೆ.

ಸಂಬಲ್ ಪ್ರದೇಶದಲ್ಲಿ ಇತ್ತೀಚೆಗೆ ಕಲ್ಕಿ ಹಬ್ಬದ ಹಿನ್ನೆಲೆಯಲ್ಲಿ ರಾಮನಿಗೆ ಆರತಿ ಪೂಜೆ ಏರ್ಪಡಿಸಲಾಗಿದ್ದು, ಅದರಲ್ಲಿ ರಾಮನಿಗೆ ಆರತಿ ಬೆಳಗಿದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರನ್ನು ಇಸ್ಲಾಂನಿಂದ ಉಚ್ಚಾಟಿಸಿ ದಿಯೋಬಂದ್ ಸಂಸ್ಥೆ ಆದೇಶ ಹೊರಡಿಸಿದೆ.

ಅಲ್ಲಾನ ಹೊರತಾಗಿ ಬೇರೆ ದೇವರನ್ನು ಆರಾಧಿಸುವುದು ಇಸ್ಲಾಮಿಗೆ ವಿರುದ್ಧ. ಮೂರ್ತಿ ಪೂಜೆಯನ್ನು ಇಸ್ಲಾಂನ ಕಾನೂನುಗಳು ಯಕಃಶ್ಚಿತ್ ವಿರೋಧಿಸುತ್ತವೆ. ಹಾಗಾಗಿ ಕೂಡಲೇ ಜಾರಿಯಾಗುವಂತೆ ಖುರ್ಷಿದ್ ರನ್ನು ಇಸ್ಲಾಮಿನಿಂದ ಉಚ್ಚಾಟಿಸಲಾಗಿದೆ ಎಂದು ಸಂಸ್ಥೆ ಆದೇಶ ಹೊರಡಿಸಿದೆ.

ಅಲ್ಲ, ಸ್ವಾಮಿ ರಾಮ-ರಹೀಮ್ ಒಂದೇ ಅಂದ ಮೇಲೆ, ರಾಮನನ್ನು ಪೂಜಿಸಿದ ಮಾತ್ರಕ್ಕೆ ಆತ ಧರ್ಮವಿರೋಧಿ ಆಗಲು ಹೇಗೆ ಸಾಧ್ಯ? ದೇವರಿಗೆ ಎಲ್ಲರೂ ಒಂದೇ ಎನ್ನುವ ಕನಿಷ್ಠ ಜ್ಞಾನವೂ ಇಲ್ಲದ ಇಂಥ ಸಂಸ್ಥೆ ನಿಷೇಧಿಸಬೇಕು ಎಂದು ಮುಸ್ಲಿಂ ಮಹಿಳೆಯರು ಆಗ್ರಹಿಸಿದ್ದು ಸರಿಯಾಗಿಯೇ ಇದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search