• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತ್ತೆ ಉದ್ಧಟತನ ಮೆರೆದ ದರೂಲ್ ಉಲೂಮ್: ರಾಮನ ಆರಾಧಿಸಿದ್ದಕ್ಕೆ ಸಲ್ಮಾನ್ ಖುರ್ಷಿದ್ ಇಸ್ಲಾಮಿನಿಂದಲೇ ಉಚ್ಚಾಟನೆ

TNN Correspondent Posted On October 30, 2017


  • Share On Facebook
  • Tweet It

ಲಖನೌ: ದಿನೇದಿನೆ ಉತ್ತರ ಪ್ರದೇಶದ ದರೂಲ್ ಉಲೂಮ್ ದಿಯೋಬಂದ್ ಸಂಸ್ಥೆಯ ಉದ್ಧಟತನ, ಉಪಟಳ ಜಾಸ್ತಿಯಾಗುತ್ತಿದೆ. ಇತ್ತೀಚೆಗಷ್ಟೇ ಮುಸ್ಲಿಂ ಮಹಿಳೆಯರು ಹುಬ್ಬು ಟ್ರಿಮ್ ಮಾಡಿಸಿದ್ದಕ್ಕೆ, ದೀಪಾವಳಿ ಆರತಿ ಬೆಳಗಿದ್ದಕ್ಕೆ ಫತ್ವಾ ಹೊರಡಿಸಿದ್ದ, ಮುಸ್ಲಿಮ್ ಮಹಿಳೆಯರು ಹಾಗೂ ಪುರುಷರು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ ಲೋಡ್ ಮಾಡುವುದು ಇಸ್ಲಾಮಿಗೆ ವಿರುದ್ಧ ಎಂದು ಆದೇಶ ಹೊರಡಿಸಿದ್ದ ಸಂಸ್ಥೆ ಈಗ ಮತ್ತೊಂದು ಉದ್ಧಟತನ ಮೆರೆದಿದೆ.

ಸಂಬಲ್ ಪ್ರದೇಶದಲ್ಲಿ ಇತ್ತೀಚೆಗೆ ಕಲ್ಕಿ ಹಬ್ಬದ ಹಿನ್ನೆಲೆಯಲ್ಲಿ ರಾಮನಿಗೆ ಆರತಿ ಪೂಜೆ ಏರ್ಪಡಿಸಲಾಗಿದ್ದು, ಅದರಲ್ಲಿ ರಾಮನಿಗೆ ಆರತಿ ಬೆಳಗಿದ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಅವರನ್ನು ಇಸ್ಲಾಂನಿಂದ ಉಚ್ಚಾಟಿಸಿ ದಿಯೋಬಂದ್ ಸಂಸ್ಥೆ ಆದೇಶ ಹೊರಡಿಸಿದೆ.

ಅಲ್ಲಾನ ಹೊರತಾಗಿ ಬೇರೆ ದೇವರನ್ನು ಆರಾಧಿಸುವುದು ಇಸ್ಲಾಮಿಗೆ ವಿರುದ್ಧ. ಮೂರ್ತಿ ಪೂಜೆಯನ್ನು ಇಸ್ಲಾಂನ ಕಾನೂನುಗಳು ಯಕಃಶ್ಚಿತ್ ವಿರೋಧಿಸುತ್ತವೆ. ಹಾಗಾಗಿ ಕೂಡಲೇ ಜಾರಿಯಾಗುವಂತೆ ಖುರ್ಷಿದ್ ರನ್ನು ಇಸ್ಲಾಮಿನಿಂದ ಉಚ್ಚಾಟಿಸಲಾಗಿದೆ ಎಂದು ಸಂಸ್ಥೆ ಆದೇಶ ಹೊರಡಿಸಿದೆ.

ಅಲ್ಲ, ಸ್ವಾಮಿ ರಾಮ-ರಹೀಮ್ ಒಂದೇ ಅಂದ ಮೇಲೆ, ರಾಮನನ್ನು ಪೂಜಿಸಿದ ಮಾತ್ರಕ್ಕೆ ಆತ ಧರ್ಮವಿರೋಧಿ ಆಗಲು ಹೇಗೆ ಸಾಧ್ಯ? ದೇವರಿಗೆ ಎಲ್ಲರೂ ಒಂದೇ ಎನ್ನುವ ಕನಿಷ್ಠ ಜ್ಞಾನವೂ ಇಲ್ಲದ ಇಂಥ ಸಂಸ್ಥೆ ನಿಷೇಧಿಸಬೇಕು ಎಂದು ಮುಸ್ಲಿಂ ಮಹಿಳೆಯರು ಆಗ್ರಹಿಸಿದ್ದು ಸರಿಯಾಗಿಯೇ ಇದೆ.

 

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search