• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಧಾರ್ ಕಡ್ಡಾಯಗೊಳಿಸಿದ್ದ ಕೇಂದ್ರದ ಆದೇಶ ಪ್ರಶ್ನಿಸಿದ್ದೇಕೆ: ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಸುಪ್ರೀಂ ತರಾಟೆ

TNN Correspondent Posted On October 30, 2017
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ಆಧಾರ್ ಕಡ್ಡಾಯಗೊಳಿಸಿದ್ದ ಆದೇಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸುಪ್ರೀಂ ಕೊರ್ಟ್ ತರಾಟೆಗೆ ತೆಗೆದುಕೊಂಡಿದ್ದು, “ನೀವು ಆಧಾರ್ ಕಡ್ಡಾಯ ಆದೇಶ ಪ್ರಶ್ನಿಸಿದ್ದೇಕೆ” ಎಂದು ಸುಪ್ರೀಂ ಪ್ರಶ್ನಿಸಿದೆ.

ಸೋಮವಾರ ಬಂಗಾಳ ಸರ್ಕಾರದ ಅರ್ಜಿ ಪರಿಶೀಲಿಸಿದ ನ್ಯಾಯಾಲಯ, “ಒಕ್ಕೂಟ ವ್ಯವಸ್ಥೆಯಲ್ಲಿ ಸಂಸತ್ತು ಅಂಗೀಕರಿಸಿ ಹೊರಡಿಸಿದ ಆದೇಶವನ್ನು ಒಂದು ರಾಜ್ಯ ಹೇಗೆ ಪ್ರಶ್ನಿಸುತ್ತದೆ” ಎಂದು ಪ್ರಶ್ನಿಸಿದೆ.

ಹೌದು, ಆಧಾರ್ ಕಡ್ಡಾಯ ನಿಯಮದ ಕುರಿತು ಸ್ಪಷ್ಟೀಕರಣ ಬೇಕು ಎಂಬುದು ನಿಜ. ಆದರೆ ರಾಜ್ಯ ಸರ್ಕಾರವೊಂದು ಕೇಂದ್ರದ ಆದೇಶ ಪ್ರಶ್ನಿಸುವುದು ಸಾಧ್ಯ ಎಂದು ತರಾಟೆಗೆ ತೆಗೆದುಕೊಂಡಿದೆ.

“ನಾನು ಯಾವುದೇ ಕಾರಣಕ್ಕೂ ನನ್ನ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುವುದಿಲ್ಲ. ಒಂದು ವೇಳೆ ನನ್ನ ಸಿಮ್ ಸ್ಥಗಿತಗೊಳಿಸುವುದಾದರೆ, ಸ್ಥಗಿತಗೊಳಿಸಲಿ” ಎಂದು ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಈಗ ಕೋರ್ಟ್ ಪ್ರಶ್ನೆಯಿಂದ ಸರ್ಕಾರ ಮುಜುಗರಕ್ಕೀಡಾಗಿದೆ.

ಇಷ್ಟಲ್ಲದೇ ಕೇಂದ್ರ ಸರ್ಕಾರದ ನೋಟು ನಿಷೇಧ ಹಾಗೂ ಜಿಎಸ್ಟಿಯನ್ನೂ ಮಮತಾ ಬ್ಯಾನರ್ಜಿ ವಿರೋಧಿಸಿದ್ದರು.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search