• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಗೀತೆ ಹಾಡಿಸಲು ಸಿನಿಮಾ ಮಂದಿರವೇನು ಶಾಲೆಯೇ: ವಿದ್ಯಾಬಾಲನ್ ಅವಿದ್ಯಾವಂತ ಪ್ರಶ್ನೆ

TNN Correspondent Posted On October 30, 2017
0


0
Shares
  • Share On Facebook
  • Tweet It

ನಮ್ಮ ದೇಶದ ಜನರೇ ಹಾಗೆ, ರೇಷನ್ ಗಾಗಿ ಇಡೀ ದಿನಕಾಯುತ್ತೇವೆ, ಜಿಯೋ ಸಿಮ್ ಪಡೆಯಲು ಎರಡು ತಾಸು ಸಾಲಿನಲ್ಲಿ ನಿಲ್ಲಲು ನಮಗೆ ಏನೂ ತೊಂದರೆಯಾಗಲ್ಲ. ಅಷ್ಟೇ ಅಲ್ಲ, ಸಿನಿಮಾ ಮಂದಿರದಲ್ಲಿ ಅರ್ಧತಾಸು ಗುದ್ದಾಡಿಯಾದರೂ ಮೊದಲ ಶೋಗೆ ಟಿಕೆಟ್ ತರುತ್ತೇವೆ. ಆದರೆ, ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಮೊಳಗಿದರೆ 52 ಸೆಕೆಂಡ್ ನಿಲಲ್ಲು ನಮ್ಮ ನರಗಳಲ್ಲಿ ಶಕ್ತಿಯಿರಲ್ಲ.

ಅಲ್ಲದೆ, ಇದು ದೇಶಭಕ್ತಿಯ ವಿಷಯವೂ ಆಗಿರುವುದರಿಂದ ಕೆಲವು ಎಡಬಿಡಂಗಿಗಳು, ನರಸತ್ತವರು, ವಿಚಾರಹೀನರು, ವಿಕ್ಷಿಪ್ತ ಮನಸ್ಸಿನ ರಾಜಕಾರಣಿಗಳು ಮಾತ್ರ ನಾವೇಕೆ ರಾಷ್ಟ್ರಗೀತೆ ಎದ್ದು ನಿಲ್ಲಬೇಕು ಎನ್ನುತ್ತಾರೆ.

ಈ ಸಾಲಿಗೆ ಬಾಲಿವುಡ್ ನಟಿ ವಿದ್ಯಾಬಾಲನ್ ಸಹ ಸೇರಿದ್ದು, “ರಾಷ್ಟ್ರಗೀತೆ ಹಾಡಿಸಲು ಸಿನಿಮಾ ಮಂದಿರವೇನು ಶಾಲೇಯೇ?” ಎಂದು ಪೆದ್ದಾಗಿ ಪ್ರಶ್ನೆ ಕೇಳಿದ್ದಾರೆ.

ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡಿಸಬಾರದು. ದೇಶಭಕ್ತಿಯನ್ನು ಬಲವಂತವಾಗಿ ಹೇರಬಾರದು ಎಂದಿದ್ದಾರೆ.

ಅಲ್ಲ, ವಿದ್ಯಾಬಾಲನ್, ದೇಶಭಕ್ತಿಯನ್ನು ಬಲವಂತವಾಗಿ ಹೇರುತ್ತಿದ್ದಾರೆ ಎನ್ನಲು, ರಾಷ್ಟ್ರಗೀತೆ ಎರಡು ತಾಸಿನದ್ದಲ್ಲ. ಟಿಕೆಟಿಗಾಗಿ ಅರ್ಧತಾಸು ಬಡಿದಾಡುವ ನಾವು ರಾಷ್ಟ್ರಗೀತೆಗೆ ಎದ್ದು ನಿಲ್ಲುವಷ್ಟು ತಾಳ್ಮೆ ಇಲ್ಲ ಎಂದರೆ ಹೇಗೆ? ಅಷ್ಟಕ್ಕೂ ಬರೀ ಶಾಲೆಯಲ್ಲಿ ಮಾತ್ರ ರಾಷ್ಟ್ರಗೀತೆ ಹಾಡಬೇಕೆ?

ಇನ್ನೂ ಮುಂದುವರಿದು ನಾನು ಎಲ್ಲೇ ರಾಷ್ಟ್ರಗೀತೆ ಕೇಳಿದರೂ ಎದ್ದು ನಿಲ್ಲುತ್ತೇನೆ ಎನ್ನುತ್ತೀರಿ.ಮತ್ತೆ ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಬೇಡ ಎನ್ನುತ್ತೀರಿ. ನಿಮ್ಮ ಈ ಇಬ್ಬಂದಿತನಕ್ಕೆ ಏನೆನ್ನಬೇಕು?

ಇನ್ನು ನಮ್ಮ ತಂದೆಗೆ ರಾಷ್ಟ್ರಗೀತೆ ಕೇಳಿಸಲಾದರೂ ನಾನು ಒಲಿಂಪಿಕ್ ನಲ್ಲಿ ಪದಕ ಗೆಲ್ಲಬೇಕು ಎಂದುಕೊಂಡಿದ್ದೆ ಎಂದು ಪದಕ ಗೆದ್ದ ಬಳಿಕ ಸೈನಾ ನೆಹ್ವಾಲ್ ಹೇಳಿದ್ದರು. ರಾಷ್ಟ್ರಗೀತೆ ಅಷ್ಟರಮಟ್ಟಿಗೆ ಸ್ಫೂರ್ತಿ ನೀಡುವಂಥಾದ್ದು. ಆದರೆ ಅಂಥ ಗೀತೆಯನ್ನೇ ಬೇಡ ಎನ್ನುತ್ತಿರುವ ವಿದ್ಯಾಬಾಲನ್ “ಡರ್ಟಿ” ಮನಸ್ಥಿತಿಗೆ ಬೇಸರ ವ್ಯಕ್ತಪಡಿಸದೆ ಬೇರೆ ದಾರಿಯಿಲ್ಲ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search