• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

48 ವರ್ಷಗಳಿಂದ ದಟ್ಟಾರಣ್ಯ ವಾಸಿಯಾಗಿದ್ದ ಕೆಂಚಪ್ಪ ಗೌಡ ನಿಧನ!

Tulunadu News Posted On October 30, 2017
0


0
Shares
  • Share On Facebook
  • Tweet It

ನಾಡಿಗೆ ಬರಲೊಪ್ಪದೇ ಕಾಡಿನ ವಾಸಿಯಾಗಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ನಿವಾಸಿ ಕೆಂಚಪ್ಪ ಗೌಡ ಆಕ್ಟೋಬರ್ 27 ರಂದು ನಿಧನರಾದರು.

ಮರ್ಕಂಜ ಗ್ರಾಮದ ಕುದನೆಕೋಡಿ ದೊಡ್ಡಣ್ಣ ಗೌಡ ಮತ್ತು ದುಗ್ಗಮ್ಮ ದಂಪತಿಯ ಪುತ್ರ ಕೆಂಚಪ್ಪ, ಕೃಷಿ ಕಾಯಕದಲ್ಲಿ ತೊಡಗಿದ್ದರು. ಕೆಂಚಪ್ಪ ಅವರು ಏಕಾಏಕಿ ತನ್ನ 23 ನೇ ವಯಸ್ಸಿನಲ್ಲಿ ತಮ್ಮ ಮನೆಯಿಂದ ಹೊರಟು ದಟ್ಟವಾದ ರಕ್ಷಿತಾರಣ್ಯದತ್ತ ತೆರಳಿ 48 ವರ್ಷಗಳ ಕಾಲ ಅರಣ್ಯ ವಾಸಿಯಾಗಿದ್ದರು.   ಕಾಡಿನಲ್ಲಿಯೇ ಗರಿಯ ಸೂರು ಮಾಡಿಕೊಂಡು, ಜೊಪಡಿ ಸುತ್ತಲೂ ಕಲ್ಲಿನ ಛಾವಣಿ ಮಾಡಿಕೊಂಡು , ಬಿದಿರಿನಿಂದ ಕೂಡಿದ ಮಂಚ, ಅಡಿಕೆಯ ಹಾಳೆ ಅವರ ಹಾಸಿಗೆಯಾಗಿತ್ತು.  ವೀಪರಿತ ಮಳೆ ಬಂದರೆ ಮರದ ಪೊಟರೆಯೇ ಅವರ ಆಶ್ರಯ ತಾಣವಾಗಿತ್ತು. ದಟ್ಡ ಕಾಡಿನಲ್ಲಿದ್ದರು ದಿನಕ್ಕೊಂದು ಬಾರಿ ಅರಣ್ಯದಿಂದ ಸೊಪ್ಪು ಕಟ್ಟಿಗೆಗಳನ್ನು ಸಹೋದರನ ಮನೆಗೆ ಒಪ್ಪಿಸಿ ಊಟ ಮಾಡಿ ತೆರಳುತ್ತಿದ್ದರು. ಉಳಿದ ಸಮಯದಲ್ಲಿ ಗೆಡ್ಡೆ ಗೆಣಸುಗಳೇ ಆಹಾರವಾಗಿದ್ದವು. ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯದ ಕಾರಣದಿಂದಾಗಿ ಅವರು ಒಂದು ವರ್ಷ ಹಿಂದೆ ತನ್ನ ಸಹೋದರನ ಮನೆಗೆ ಆಗಮಿಸಿದ್ದರು.

ಕಾಡು ಪ್ರಾಣಿಗಳು ಅವರ ಮೇಲೆ ದಾಳಿಮಾಡಲು ಬಂದಾಗ, ಕೆಂಚೆಪ್ಪ ಮರದ ಮೇಲೆ ಹತ್ತಿ, ಜೋರಾಗಿ ಶಬ್ದ ಮಾಡುವ ಮೂಲಕ ಅವುಗಳನ್ನು ಹೆದರಿಸಿ ಓಡಿಸುತಿದ್ದರು. 48 ವರ್ಷಗಳಲ್ಲಿ ಅವರು ಕಾಡಿನಲ್ಲಿ ವಾಸಿಸುತ್ತಿದ್ದರು, ಕೇವಲ ಎರಡು ಬಾರಿ ಆನೆಯಿಂದ ದಾಳಿಯಗಿತ್ತು, ಒಳಗೊಂಡಂತೆ ಕಾಡು ಪ್ರಾಣಿಗಳ ಆಕ್ರಮಣಗಳಿಂದ ತನ್ನನ್ನು ರಕ್ಷಿಸಿಕೊಂಡಿದ್ದರು.

ಬಂಧುಗಳು ಮತ್ತು ಜಿಲ್ಲಾದಿಕಾರಿಗಳು ಅವರನ್ನು ಕಾಡಿನಿಂದ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದರೂ , ವಿಫಲವಾಗಿದ್ದು ಕಾಡೇ ಅವರ ಸರ್ವಸ್ವವಾಗಿತ್ತು.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search