• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

48 ವರ್ಷಗಳಿಂದ ದಟ್ಟಾರಣ್ಯ ವಾಸಿಯಾಗಿದ್ದ ಕೆಂಚಪ್ಪ ಗೌಡ ನಿಧನ!

Tulunadu News Posted On October 30, 2017
0


0
Shares
  • Share On Facebook
  • Tweet It

ನಾಡಿಗೆ ಬರಲೊಪ್ಪದೇ ಕಾಡಿನ ವಾಸಿಯಾಗಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ನಿವಾಸಿ ಕೆಂಚಪ್ಪ ಗೌಡ ಆಕ್ಟೋಬರ್ 27 ರಂದು ನಿಧನರಾದರು.

ಮರ್ಕಂಜ ಗ್ರಾಮದ ಕುದನೆಕೋಡಿ ದೊಡ್ಡಣ್ಣ ಗೌಡ ಮತ್ತು ದುಗ್ಗಮ್ಮ ದಂಪತಿಯ ಪುತ್ರ ಕೆಂಚಪ್ಪ, ಕೃಷಿ ಕಾಯಕದಲ್ಲಿ ತೊಡಗಿದ್ದರು. ಕೆಂಚಪ್ಪ ಅವರು ಏಕಾಏಕಿ ತನ್ನ 23 ನೇ ವಯಸ್ಸಿನಲ್ಲಿ ತಮ್ಮ ಮನೆಯಿಂದ ಹೊರಟು ದಟ್ಟವಾದ ರಕ್ಷಿತಾರಣ್ಯದತ್ತ ತೆರಳಿ 48 ವರ್ಷಗಳ ಕಾಲ ಅರಣ್ಯ ವಾಸಿಯಾಗಿದ್ದರು.   ಕಾಡಿನಲ್ಲಿಯೇ ಗರಿಯ ಸೂರು ಮಾಡಿಕೊಂಡು, ಜೊಪಡಿ ಸುತ್ತಲೂ ಕಲ್ಲಿನ ಛಾವಣಿ ಮಾಡಿಕೊಂಡು , ಬಿದಿರಿನಿಂದ ಕೂಡಿದ ಮಂಚ, ಅಡಿಕೆಯ ಹಾಳೆ ಅವರ ಹಾಸಿಗೆಯಾಗಿತ್ತು.  ವೀಪರಿತ ಮಳೆ ಬಂದರೆ ಮರದ ಪೊಟರೆಯೇ ಅವರ ಆಶ್ರಯ ತಾಣವಾಗಿತ್ತು. ದಟ್ಡ ಕಾಡಿನಲ್ಲಿದ್ದರು ದಿನಕ್ಕೊಂದು ಬಾರಿ ಅರಣ್ಯದಿಂದ ಸೊಪ್ಪು ಕಟ್ಟಿಗೆಗಳನ್ನು ಸಹೋದರನ ಮನೆಗೆ ಒಪ್ಪಿಸಿ ಊಟ ಮಾಡಿ ತೆರಳುತ್ತಿದ್ದರು. ಉಳಿದ ಸಮಯದಲ್ಲಿ ಗೆಡ್ಡೆ ಗೆಣಸುಗಳೇ ಆಹಾರವಾಗಿದ್ದವು. ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯದ ಕಾರಣದಿಂದಾಗಿ ಅವರು ಒಂದು ವರ್ಷ ಹಿಂದೆ ತನ್ನ ಸಹೋದರನ ಮನೆಗೆ ಆಗಮಿಸಿದ್ದರು.

ಕಾಡು ಪ್ರಾಣಿಗಳು ಅವರ ಮೇಲೆ ದಾಳಿಮಾಡಲು ಬಂದಾಗ, ಕೆಂಚೆಪ್ಪ ಮರದ ಮೇಲೆ ಹತ್ತಿ, ಜೋರಾಗಿ ಶಬ್ದ ಮಾಡುವ ಮೂಲಕ ಅವುಗಳನ್ನು ಹೆದರಿಸಿ ಓಡಿಸುತಿದ್ದರು. 48 ವರ್ಷಗಳಲ್ಲಿ ಅವರು ಕಾಡಿನಲ್ಲಿ ವಾಸಿಸುತ್ತಿದ್ದರು, ಕೇವಲ ಎರಡು ಬಾರಿ ಆನೆಯಿಂದ ದಾಳಿಯಗಿತ್ತು, ಒಳಗೊಂಡಂತೆ ಕಾಡು ಪ್ರಾಣಿಗಳ ಆಕ್ರಮಣಗಳಿಂದ ತನ್ನನ್ನು ರಕ್ಷಿಸಿಕೊಂಡಿದ್ದರು.

ಬಂಧುಗಳು ಮತ್ತು ಜಿಲ್ಲಾದಿಕಾರಿಗಳು ಅವರನ್ನು ಕಾಡಿನಿಂದ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದರೂ , ವಿಫಲವಾಗಿದ್ದು ಕಾಡೇ ಅವರ ಸರ್ವಸ್ವವಾಗಿತ್ತು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search