• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

48 ವರ್ಷಗಳಿಂದ ದಟ್ಟಾರಣ್ಯ ವಾಸಿಯಾಗಿದ್ದ ಕೆಂಚಪ್ಪ ಗೌಡ ನಿಧನ!

Tulunadu News Posted On October 30, 2017
0


0
Shares
  • Share On Facebook
  • Tweet It

ನಾಡಿಗೆ ಬರಲೊಪ್ಪದೇ ಕಾಡಿನ ವಾಸಿಯಾಗಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ನಿವಾಸಿ ಕೆಂಚಪ್ಪ ಗೌಡ ಆಕ್ಟೋಬರ್ 27 ರಂದು ನಿಧನರಾದರು.

ಮರ್ಕಂಜ ಗ್ರಾಮದ ಕುದನೆಕೋಡಿ ದೊಡ್ಡಣ್ಣ ಗೌಡ ಮತ್ತು ದುಗ್ಗಮ್ಮ ದಂಪತಿಯ ಪುತ್ರ ಕೆಂಚಪ್ಪ, ಕೃಷಿ ಕಾಯಕದಲ್ಲಿ ತೊಡಗಿದ್ದರು. ಕೆಂಚಪ್ಪ ಅವರು ಏಕಾಏಕಿ ತನ್ನ 23 ನೇ ವಯಸ್ಸಿನಲ್ಲಿ ತಮ್ಮ ಮನೆಯಿಂದ ಹೊರಟು ದಟ್ಟವಾದ ರಕ್ಷಿತಾರಣ್ಯದತ್ತ ತೆರಳಿ 48 ವರ್ಷಗಳ ಕಾಲ ಅರಣ್ಯ ವಾಸಿಯಾಗಿದ್ದರು.   ಕಾಡಿನಲ್ಲಿಯೇ ಗರಿಯ ಸೂರು ಮಾಡಿಕೊಂಡು, ಜೊಪಡಿ ಸುತ್ತಲೂ ಕಲ್ಲಿನ ಛಾವಣಿ ಮಾಡಿಕೊಂಡು , ಬಿದಿರಿನಿಂದ ಕೂಡಿದ ಮಂಚ, ಅಡಿಕೆಯ ಹಾಳೆ ಅವರ ಹಾಸಿಗೆಯಾಗಿತ್ತು.  ವೀಪರಿತ ಮಳೆ ಬಂದರೆ ಮರದ ಪೊಟರೆಯೇ ಅವರ ಆಶ್ರಯ ತಾಣವಾಗಿತ್ತು. ದಟ್ಡ ಕಾಡಿನಲ್ಲಿದ್ದರು ದಿನಕ್ಕೊಂದು ಬಾರಿ ಅರಣ್ಯದಿಂದ ಸೊಪ್ಪು ಕಟ್ಟಿಗೆಗಳನ್ನು ಸಹೋದರನ ಮನೆಗೆ ಒಪ್ಪಿಸಿ ಊಟ ಮಾಡಿ ತೆರಳುತ್ತಿದ್ದರು. ಉಳಿದ ಸಮಯದಲ್ಲಿ ಗೆಡ್ಡೆ ಗೆಣಸುಗಳೇ ಆಹಾರವಾಗಿದ್ದವು. ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯದ ಕಾರಣದಿಂದಾಗಿ ಅವರು ಒಂದು ವರ್ಷ ಹಿಂದೆ ತನ್ನ ಸಹೋದರನ ಮನೆಗೆ ಆಗಮಿಸಿದ್ದರು.

ಕಾಡು ಪ್ರಾಣಿಗಳು ಅವರ ಮೇಲೆ ದಾಳಿಮಾಡಲು ಬಂದಾಗ, ಕೆಂಚೆಪ್ಪ ಮರದ ಮೇಲೆ ಹತ್ತಿ, ಜೋರಾಗಿ ಶಬ್ದ ಮಾಡುವ ಮೂಲಕ ಅವುಗಳನ್ನು ಹೆದರಿಸಿ ಓಡಿಸುತಿದ್ದರು. 48 ವರ್ಷಗಳಲ್ಲಿ ಅವರು ಕಾಡಿನಲ್ಲಿ ವಾಸಿಸುತ್ತಿದ್ದರು, ಕೇವಲ ಎರಡು ಬಾರಿ ಆನೆಯಿಂದ ದಾಳಿಯಗಿತ್ತು, ಒಳಗೊಂಡಂತೆ ಕಾಡು ಪ್ರಾಣಿಗಳ ಆಕ್ರಮಣಗಳಿಂದ ತನ್ನನ್ನು ರಕ್ಷಿಸಿಕೊಂಡಿದ್ದರು.

ಬಂಧುಗಳು ಮತ್ತು ಜಿಲ್ಲಾದಿಕಾರಿಗಳು ಅವರನ್ನು ಕಾಡಿನಿಂದ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದರೂ , ವಿಫಲವಾಗಿದ್ದು ಕಾಡೇ ಅವರ ಸರ್ವಸ್ವವಾಗಿತ್ತು.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search