• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

48 ವರ್ಷಗಳಿಂದ ದಟ್ಟಾರಣ್ಯ ವಾಸಿಯಾಗಿದ್ದ ಕೆಂಚಪ್ಪ ಗೌಡ ನಿಧನ!

Tulunadu News Posted On October 30, 2017
0


0
Shares
  • Share On Facebook
  • Tweet It

ನಾಡಿಗೆ ಬರಲೊಪ್ಪದೇ ಕಾಡಿನ ವಾಸಿಯಾಗಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ನಿವಾಸಿ ಕೆಂಚಪ್ಪ ಗೌಡ ಆಕ್ಟೋಬರ್ 27 ರಂದು ನಿಧನರಾದರು.

ಮರ್ಕಂಜ ಗ್ರಾಮದ ಕುದನೆಕೋಡಿ ದೊಡ್ಡಣ್ಣ ಗೌಡ ಮತ್ತು ದುಗ್ಗಮ್ಮ ದಂಪತಿಯ ಪುತ್ರ ಕೆಂಚಪ್ಪ, ಕೃಷಿ ಕಾಯಕದಲ್ಲಿ ತೊಡಗಿದ್ದರು. ಕೆಂಚಪ್ಪ ಅವರು ಏಕಾಏಕಿ ತನ್ನ 23 ನೇ ವಯಸ್ಸಿನಲ್ಲಿ ತಮ್ಮ ಮನೆಯಿಂದ ಹೊರಟು ದಟ್ಟವಾದ ರಕ್ಷಿತಾರಣ್ಯದತ್ತ ತೆರಳಿ 48 ವರ್ಷಗಳ ಕಾಲ ಅರಣ್ಯ ವಾಸಿಯಾಗಿದ್ದರು.   ಕಾಡಿನಲ್ಲಿಯೇ ಗರಿಯ ಸೂರು ಮಾಡಿಕೊಂಡು, ಜೊಪಡಿ ಸುತ್ತಲೂ ಕಲ್ಲಿನ ಛಾವಣಿ ಮಾಡಿಕೊಂಡು , ಬಿದಿರಿನಿಂದ ಕೂಡಿದ ಮಂಚ, ಅಡಿಕೆಯ ಹಾಳೆ ಅವರ ಹಾಸಿಗೆಯಾಗಿತ್ತು.  ವೀಪರಿತ ಮಳೆ ಬಂದರೆ ಮರದ ಪೊಟರೆಯೇ ಅವರ ಆಶ್ರಯ ತಾಣವಾಗಿತ್ತು. ದಟ್ಡ ಕಾಡಿನಲ್ಲಿದ್ದರು ದಿನಕ್ಕೊಂದು ಬಾರಿ ಅರಣ್ಯದಿಂದ ಸೊಪ್ಪು ಕಟ್ಟಿಗೆಗಳನ್ನು ಸಹೋದರನ ಮನೆಗೆ ಒಪ್ಪಿಸಿ ಊಟ ಮಾಡಿ ತೆರಳುತ್ತಿದ್ದರು. ಉಳಿದ ಸಮಯದಲ್ಲಿ ಗೆಡ್ಡೆ ಗೆಣಸುಗಳೇ ಆಹಾರವಾಗಿದ್ದವು. ವಯಸ್ಸಿಗೆ ಸಂಬಂಧಿಸಿದ ಅನಾರೋಗ್ಯದ ಕಾರಣದಿಂದಾಗಿ ಅವರು ಒಂದು ವರ್ಷ ಹಿಂದೆ ತನ್ನ ಸಹೋದರನ ಮನೆಗೆ ಆಗಮಿಸಿದ್ದರು.

ಕಾಡು ಪ್ರಾಣಿಗಳು ಅವರ ಮೇಲೆ ದಾಳಿಮಾಡಲು ಬಂದಾಗ, ಕೆಂಚೆಪ್ಪ ಮರದ ಮೇಲೆ ಹತ್ತಿ, ಜೋರಾಗಿ ಶಬ್ದ ಮಾಡುವ ಮೂಲಕ ಅವುಗಳನ್ನು ಹೆದರಿಸಿ ಓಡಿಸುತಿದ್ದರು. 48 ವರ್ಷಗಳಲ್ಲಿ ಅವರು ಕಾಡಿನಲ್ಲಿ ವಾಸಿಸುತ್ತಿದ್ದರು, ಕೇವಲ ಎರಡು ಬಾರಿ ಆನೆಯಿಂದ ದಾಳಿಯಗಿತ್ತು, ಒಳಗೊಂಡಂತೆ ಕಾಡು ಪ್ರಾಣಿಗಳ ಆಕ್ರಮಣಗಳಿಂದ ತನ್ನನ್ನು ರಕ್ಷಿಸಿಕೊಂಡಿದ್ದರು.

ಬಂಧುಗಳು ಮತ್ತು ಜಿಲ್ಲಾದಿಕಾರಿಗಳು ಅವರನ್ನು ಕಾಡಿನಿಂದ ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ್ದರೂ , ವಿಫಲವಾಗಿದ್ದು ಕಾಡೇ ಅವರ ಸರ್ವಸ್ವವಾಗಿತ್ತು.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search