• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಡುರಸ್ತೆಯಲ್ಲೇ ಆರೆಸ್ಸೆಸ್ ಮುಖಂಡನ ಹತ್ಯೆ, ಈಗೆಲ್ಲಿದ್ದೀರಿ ಪ್ರಕಾಶ್ ರಾಜ್?

TNN Correspondent Posted On October 31, 2017
0


0
Shares
  • Share On Facebook
  • Tweet It

ಚಂಡೀಗಡ: ಈ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸರ್ಕಾರಗಳಿರುವ ರಾಜ್ಯದಲ್ಲಿ ಏನಾಗುತ್ತಿದೆ? ಏಕೆ ಆರೆಸ್ಸೆಸ್, ಬಿಜೆಪಿ, ಹಿಂದೂಗಳನ್ನು ಕೊಲೆ ಮಾಡಲಾಗುತ್ತದೆ? ಇವುಗಳ ಬಗ್ಗೆ ಏನಾಗ್ತಿದೆರೀ ಕಾಂಗ್ರೆಸ್, ಕಮ್ಯುನಿಸ್ಟ್ ರಾಜ್ಯಗಳಲ್ಲಿ ಅಂತ ಪ್ರಕಾಶ್ ರೈ ಏಕೆ ಪ್ರಶ್ನೆ ಮಾಡಲ್ಲ?

ಪಂಜಾಬಿನ ಅಮೃತಸರದಲ್ಲಿ ನಡುರಸ್ತೆಯಲ್ಲೇ ಆರೆಸ್ಸೆಸ್ ಮುಖಂಡನ ಹತ್ಯೆ ಮಾಡಿರುವುದು ಈ ಪ್ರಶ್ನೆಗಳೇಳುವಂತೆ ಮಾಡಿದೆ.

ಹೌದು, ಅಮೃತಸರದ ಭಾರತ್ ಬಜಾರ್ ಎಂಬ ಜನದಟ್ಟಣೆಯ ಪ್ರದೇಶದಲ್ಲಿ ಹಿಂದೂ ಸಂಘರ್ಷ ಸೇನೆ ಮುಖಂಡ ವಿಪಿನ್ ಕುಮಾರ್ ರನ್ನು ದುರುಳರು ಗುಂಡಿಕ್ಕಿ ಕೊಂದಿದ್ದಾರೆ. ಈ ಕುರಿತ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂಲಭೂತವಾದಿಗಳ ಕೈವಾಡವಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ವಿಪಿನ್ ಕುಮಾರ್ ಮತ್ತು ಅವರ ಸಹಚರರೊಂದಿಗೆ ಬೈಕ್ ಮೇಲೆ ತೆರಳುತ್ತಿದ್ದಾಗ, ಇಬ್ಬರು ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನೆಲಕ್ಕುರುಳಿದ ವಿಪಿನ್ ಮೇಲೆ ಗುಂಡು ಹಾರಿಸಿ ಹತ್ಯ ಮಾಡಲಾಗಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ.

ಈಗ ಆರೆಸ್ಸೆಸ್ ಮುಖಂಡರು ಪ್ರಕರಣವನ್ನು ಸಿಬಿಐ ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಆದರೆ ಇಂಥ ಪ್ರಕರಣ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಸರ್ಕಾರ ಆಡಳಿತವಿರುವ ರಾಜ್ಯಗಳಲ್ಲಿ ಸಾಮಾನ್ಯವಾಗಿದ್ದು, ಯಾವುದೇ ಒಬ್ಬ ಎಡಬಿಡಂಗಿ, ಬುದ್ಧಿಜೀವಿ, ನಟರು ಬಾಯಿಬಿಡೋಲ್ಲ ಎಂಬುದೇ ಅವರ ಇಬ್ಬಂದಿತನಕ್ಕೆ ಸಾಕ್ಷಿ.

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search