• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಮೊದಲು ಹಿಂದೂಗಳಿಗೆ ಸಂಬಂಧಿಸಿದ್ದು, ಬಳಿಕ ಬೇರೆಯವರಿಗೆ…

TNN Correspondent Posted On October 31, 2017
0


0
Shares
  • Share On Facebook
  • Tweet It

ಮುಂಬೈ: ಭಾರತ ಮೊದಲು ಹಿಂದೂಗಳ ರಾಷ್ಟ್ರ, ಬಳಿಕ ಎಲ್ಲರಿಗೂ ಸಂಬಂಧಿಸಿದ್ದು ಶಿವಸೇನೆ ಮುಖವಾಣಿ “ಸಾಮ್ನಾ” ಪತ್ರಿಕೆಯಲ್ಲಿ ಸಂಪಾದಕೀಯ ಬರೆಯಲಾಗಿದೆ.

ಭಾರತ ಎಲ್ಲರನ್ನೊಳಗೊಂಡ ಹಿಂದೂಸ್ತಾನ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾಮ್ನಾ ಪತ್ರಿಕೆಯಲ್ಲಿ ಭಾರತ ಮೊದಲು ಹಿಂದೂಗಳಿಗೆ ಸಂಬಂಧಿಸಿದ ರಾಷ್ಟ್ರ ಎಂದು ಬರೆಯಲಾಗಿದೆ.

ಕ್ರಿಶ್ಚಿಯನ್ನರಿಗೆ ಅಮೆರಿಕ ಹಾಗೂ ಯೂರೋಪ್ ರಾಷ್ಟ್ರಗಳಿವೆ. ಮುಸ್ಲಿಮರದ್ದೇ ಸುಮಾರು 50 ರಾಷ್ಟ್ರಗಳಿವೆ. ಬೌದ್ಧರಿಗೆ ಜಪಾನ್, ಚೀನಾ, ಶ್ರೀಲಂಕಾಗಳಿವೆ. ಆದರೆ ಭಾರತದ ಹಿಂದೂಗಳಿಗೆ ಯಾವ ರಾಷ್ಟ್ರವೂ ಇಲ್ಲ ಹಾಗಾಗಿ ಭಾರತ ಹಿಂದೂಗಳ ರಾಷ್ಟ್ರ ಎಂದು ಉಲ್ಲೇಖಿಸಲಾಗಿದೆ.

ಭಾರತ ಹಿಂದೂಗಳ ರಾಷ್ಟ್ರವಾಗಿರುವುದರಿಂದ, ಅನಾದಿ ಕಾಲದಿಂದಲೂ ಹಿಂದೂಗಳೇ ಜಾಸ್ತಿ ನೆಲೆಸಿರುವುದರಿಂದ, ಜೈನ, ಬೌದ್ಧ ಧರ್ಮಗಳಿಗೂ ಮೊದಲು ಹಿಂದೂ ಧರ್ಮವೇ ಇದ್ದ ಕಾರಣ ಭಾರತ ಹಿಂದೂಗಳ ರಾಷ್ಟ್ರ ಎಂದು ಪತ್ರಿಕೆಯ ಸಂಪಾದಕೀಯದಲ್ಲಿ ಬರೆಯಲಾಗಿದೆ.

0
Shares
  • Share On Facebook
  • Tweet It




Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!

  • Privacy Policy
  • Contact
© Tulunadu Infomedia.

Press enter/return to begin your search