• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳದಲ್ಲಿ ಹೀಗೊಂದು ಪರಿಸರ ಸ್ನೇಹಿ ಮದುವೆ ಶೈಲಿ…

TNN Correspondent Posted On October 31, 2017


  • Share On Facebook
  • Tweet It

ಎಲ್ಲರೂ ಪರಿಸರ ಕಾಪಾಡಬೇಕು, ಅರಣ್ಯ ರಕ್ಷಿಸಬೇಕು, ಜಲಸಂಪತ್ತಿನ ರಕ್ಷಣೆ ಮಾಡಬೇಕು, ನೀರು, ಆಹಾರ ಉಳಿಸಬೇಕು…

ಹೀಗೆ ವೇದಿಕೆ ಸಿಕ್ಕರೆ ಎಲ್ಲರೂ ಮಾರುದ್ದ ಭಾಷಣ ಬಿಗಿಯುತ್ತೇವೆ. ಆದರೆ ನಮ್ಮೆದುರೇ ಪ್ಲಾಸ್ಟಿಕ್ ಬಾಟಲಿಯಲ್ಲಿ ಬಿಸ್ಲೇರಿ ನೀರು ನೋಡು ನಗುತ್ತಿರುತ್ತದೆ. ವೇದಿಕೆ ಇಳಿದ ಮೇಲಂತೂ ನಾವ್ಯಾರೋ, ನಮ್ಮ ಮಾತುಗಳಾವವೋ ಎಂಬಂತೆ ವರ್ತಿಸುತ್ತೇವೆ.

ಆದರೆ ಕೇರಳದ ಕಣ್ಣೂರು ಜಿಲ್ಲೆ ಕೊಲಾದ್ ನಲ್ಲಿ ಹಾಗಲ್ಲ. ಪರಿಸರ ರಕ್ಷಣೆ ಇಲ್ಲಿ ಸಿದ್ಧಾಂತ ಅಲ್ಲ, ಪ್ರಾಯೋಗಿಕ…

ಹೌದು, ಈ ಊರಿನಲ್ಲಿ ಮದುವೆಯಾಗಬೇಕಾದರೆ ಪಂಚಾಯಿತಿಯಲ್ಲಿ ನೋಂದಣಿ ಮಾಡಿಸಿರಬೇಕು. ಮದುವೆಯಲ್ಲಿ ಪ್ಲಾಸ್ಟಿಕ್ ತಟ್ಟೆ, ಲೋಟ ಉಪಯೋಗಿಸುವಂತಿಲ್ಲ ಎಂದು ಪಂಚಾಯಿತಿ ನಿಯಮ ಮಾಡಿದೆ. ಹಾಗೊಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿದರೆ 10 ಸಾವಿರ ರುಪಾಯಿ ದಂಡ ಹಾಕಲಾಗುತ್ತದೆ. ಮದುವೆ ನೋಂದಣಿ ರದ್ದುಗೊಳಿಸಲಾಗುತ್ತದೆ.

ಈ ಪರಿಸರ ಸ್ನೇಹಿ ಕಠಿಣ ನಿಯಮದಿಂದ ಪ್ರಸ್ತುತ ಬಹುತೇಕ ಜನ ಮದುವೆಯಲ್ಲಿ ಪ್ಲಾಸ್ಟಿಕ್ ವಸ್ತು ಬಳಸುತ್ತಿಲ್ಲ. ಪಂಚಾಯಿತಿಯ ಕಟ್ಟುನಿಟ್ಟಿನ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಾರೆ. ಕೆಲವೊಬ್ಬರು ಉಪಟಳ ಮಾಡಿದರೆ ದಂಡಕ್ಕೆ ಗುರಿಯಾಗಿಯೂ ಇದ್ದರೆ.

ಪರಿಸರ ರಕ್ಷಣೆ ದೃಷ್ಟಿಯಿಂದ ಪಂಚಾಯಿತಿ ಈ ನಿಯಮ ಜಾರಿಗೆ ತಂದ್ದಿದ್ದು, ಈ ಕುರಿತು ಜಾಗೃತಿ ಸಹ ಮೂಡಿಸಲಾಗಿದೆ. ಈ ಜಾಗೃತಿ ಅಭಿಯಾನದ ರೂಪ ಪಡೆದು ಈಗ 100 ಜನ ಸೇರುವ ಪ್ರತಿ ಕಾರ್ಯಕ್ರಮದಲ್ಲೂ ಪ್ಲಾಸ್ಟಿಕ್ ವಸ್ತು ಬಳಸುವುದಿಲ್ಲ ಎಂಬ ಮತ್ತೊಂದು ನಿಯಮ ಜಾರಿಗೊಳಿಸಲಾಗಿದೆ.

ನಾವು ಸಹ ಮನಸ್ಸು ಮಾಡಿದರೆ, ಪರಿಸರದ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸಿದರೆ ಕೇರಳ ಮಾದರಿ ಅನುಸರಿಸೋಣ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search