• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದಲ್ಲಿ ಹೀಗೊಂದು ಪರಿಸರ ಸ್ನೇಹಿ ಮದುವೆ ಶೈಲಿ…

TNN Correspondent Posted On October 31, 2017
0


0
Shares
  • Share On Facebook
  • Tweet It

ಎಲ್ಲರೂ ಪರಿಸರ ಕಾಪಾಡಬೇಕು, ಅರಣ್ಯ ರಕ್ಷಿಸಬೇಕು, ಜಲಸಂಪತ್ತಿನ ರಕ್ಷಣೆ ಮಾಡಬೇಕು, ನೀರು, ಆಹಾರ ಉಳಿಸಬೇಕು…

ಹೀಗೆ ವೇದಿಕೆ ಸಿಕ್ಕರೆ ಎಲ್ಲರೂ ಮಾರುದ್ದ ಭಾಷಣ ಬಿಗಿಯುತ್ತೇವೆ. ಆದರೆ ನಮ್ಮೆದುರೇ ಪ್ಲಾಸ್ಟಿಕ್ ಬಾಟಲಿಯಲ್ಲಿ ಬಿಸ್ಲೇರಿ ನೀರು ನೋಡು ನಗುತ್ತಿರುತ್ತದೆ. ವೇದಿಕೆ ಇಳಿದ ಮೇಲಂತೂ ನಾವ್ಯಾರೋ, ನಮ್ಮ ಮಾತುಗಳಾವವೋ ಎಂಬಂತೆ ವರ್ತಿಸುತ್ತೇವೆ.

ಆದರೆ ಕೇರಳದ ಕಣ್ಣೂರು ಜಿಲ್ಲೆ ಕೊಲಾದ್ ನಲ್ಲಿ ಹಾಗಲ್ಲ. ಪರಿಸರ ರಕ್ಷಣೆ ಇಲ್ಲಿ ಸಿದ್ಧಾಂತ ಅಲ್ಲ, ಪ್ರಾಯೋಗಿಕ…

ಹೌದು, ಈ ಊರಿನಲ್ಲಿ ಮದುವೆಯಾಗಬೇಕಾದರೆ ಪಂಚಾಯಿತಿಯಲ್ಲಿ ನೋಂದಣಿ ಮಾಡಿಸಿರಬೇಕು. ಮದುವೆಯಲ್ಲಿ ಪ್ಲಾಸ್ಟಿಕ್ ತಟ್ಟೆ, ಲೋಟ ಉಪಯೋಗಿಸುವಂತಿಲ್ಲ ಎಂದು ಪಂಚಾಯಿತಿ ನಿಯಮ ಮಾಡಿದೆ. ಹಾಗೊಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿದರೆ 10 ಸಾವಿರ ರುಪಾಯಿ ದಂಡ ಹಾಕಲಾಗುತ್ತದೆ. ಮದುವೆ ನೋಂದಣಿ ರದ್ದುಗೊಳಿಸಲಾಗುತ್ತದೆ.

ಈ ಪರಿಸರ ಸ್ನೇಹಿ ಕಠಿಣ ನಿಯಮದಿಂದ ಪ್ರಸ್ತುತ ಬಹುತೇಕ ಜನ ಮದುವೆಯಲ್ಲಿ ಪ್ಲಾಸ್ಟಿಕ್ ವಸ್ತು ಬಳಸುತ್ತಿಲ್ಲ. ಪಂಚಾಯಿತಿಯ ಕಟ್ಟುನಿಟ್ಟಿನ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಾರೆ. ಕೆಲವೊಬ್ಬರು ಉಪಟಳ ಮಾಡಿದರೆ ದಂಡಕ್ಕೆ ಗುರಿಯಾಗಿಯೂ ಇದ್ದರೆ.

ಪರಿಸರ ರಕ್ಷಣೆ ದೃಷ್ಟಿಯಿಂದ ಪಂಚಾಯಿತಿ ಈ ನಿಯಮ ಜಾರಿಗೆ ತಂದ್ದಿದ್ದು, ಈ ಕುರಿತು ಜಾಗೃತಿ ಸಹ ಮೂಡಿಸಲಾಗಿದೆ. ಈ ಜಾಗೃತಿ ಅಭಿಯಾನದ ರೂಪ ಪಡೆದು ಈಗ 100 ಜನ ಸೇರುವ ಪ್ರತಿ ಕಾರ್ಯಕ್ರಮದಲ್ಲೂ ಪ್ಲಾಸ್ಟಿಕ್ ವಸ್ತು ಬಳಸುವುದಿಲ್ಲ ಎಂಬ ಮತ್ತೊಂದು ನಿಯಮ ಜಾರಿಗೊಳಿಸಲಾಗಿದೆ.

ನಾವು ಸಹ ಮನಸ್ಸು ಮಾಡಿದರೆ, ಪರಿಸರದ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸಿದರೆ ಕೇರಳ ಮಾದರಿ ಅನುಸರಿಸೋಣ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search