• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮಂಗಳೂರಿನಿಂದ ಕಾಲ್ಕಿತ್ತ ರಾಘವೇಂದ್ರ ತೀರ್ಥ

TNN Correspondent Posted On October 31, 2017
0


0
Shares
  • Share On Facebook
  • Tweet It

ಮಂಗಳೂರು,ಅ-31:ಶ್ರೀ ಕಾಶೀಮಠ ಸಂಸ್ಥಾನದಿಂದ ಉಚ್ಚಾಟಿಸಲ್ಪಟ್ಟ ಪದಚ್ಯುತ ಸನ್ಯಾಸಿ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈಗೆ ಆಂದ್ರ ಪ್ರದೇಶದ ಕಡಪಾ ನ್ಯಾಯಾಲಯವು ಶ್ರೀ ಕಾಶೀಮಠ ಸಂಸ್ಥಾನದ ಪೂಜಾ ಪರಿಕರಗಳನ್ನು ಹಿಂತಿರುಗಿಸಲು ಈ ಹಿಂದೆಯೇ ಆದೇಶ ನೀಡಿದ್ದು ಈ ಪ್ರಕರಣದ ಬಗ್ಗೆ ನ್ಯಾಯಾಲಯವುಆಪಾದಿತ ವ್ಯಕ್ತಿಗೆ ಹಲವು ಬಾರಿ ಸಮನ್ಸ್ ನೀಡಿದ್ದರೂ ನ್ಯಾಯಾಲಯದ ಆದೇಶ ಪರಿಗಣಿಸದೆ ತಲೆಮರೆಸಿಕೊಂಡು ಓಡಾಡುತ್ತಿದ್ದು ಕಡಪಾ ನ್ಯಾಯಾಲಯವು ಸೋಮವಾರ ನ್‍ಬಿಡಬ್ಲೂ (ನಾನ್ ಬೇಲೆಬಲ್ ವಾರಂಟ್)ಜಾರಿಗೊಳಿಸಿದ್ದು,ಖುದ್ದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದೆ.
ಮಂಗಳೂರಿನ ಮಣ್ಣಗುಡ್ಡೆಯ ನವದುರ್ಗಾ ದೇವಸ್ಥಾನದಲ್ಲಿ 5 ದಿನಗಳ ಮೊಕ್ಕಾಂನಲ್ಲಿದ್ದ ರಾಘವೇಂದ್ರ ತೀರ್ಥ ನ್ಯಾಯಾಲಯ ಹೊರಡಿಸಿದ ಆದೇಶದ ಹಿಂದೆಯೇ ರಾತೋರಾತ್ರಿ ಮಂಗಳೂರಿನಿಂದ ಕಾಲ್ಕಿತ್ತು ಓಡಿ ಹೋಗಿದ್ದಾರೆ ಎಂಬ ವದಂತಿಯು ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿರುತ್ತದೆ.

ಈ ಹಿಂದೆಯೂ ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶವನ್ನು ಕಡೆಗಣಿಸಿ ಕೇರಳ ರಾಜ್ಯದಲ್ಲಿ ಈತನನ್ನು “ಪ್ರೊಕ್ಲಮ್‍ಡ್ ಓಫೆಂಡರ್” ಘೋಷಿತ ಅಪರಾದಿ ಎಂದು ಘೋಷಿಸಿದ್ದು ಈಗ ಪುನಃ ತಲೆಮರೆಸಿಕೊಂಡಿರುವ ಬಗ್ಗೆ ಅನುಮಾನವಿದೆ ಕಾಶೀಮಠದ ಕೋಟ್ಯಾಂತರ ಬೆಲೆ ಬಾಳುವ ಸ್ವರ್ಣ ಹಾಗೂ ರಜತ ಆಭರಣಗಳು ಶ್ರೀ ಸಂಸ್ಥಾನದಲ್ಲಿ ಪೂಜಿಸಲ್ಪಟ್ಟ ಸಾಲಿಗ್ರಾಮಗಳು ಇತನ ಬಳಿ ಇದ್ದು ನ್ಯಾಯಾಲಯ ಹಿಂತಿರುಗಿಸುವಂತೆ ಆದೇಶಿಸಿದರೂ ಹಿಂತಿರಿಗಿಸಿರುವುದಿಲ್ಲ
ಆಂದ್ರ ಪ್ರದೇಶ,ಕೇರಳ,ಕರ್ನಾಟಕ ರಾಜ್ಯಗಳಲ್ಲಿ ಇತನ ಮೇಲೆ ಅನೇಕ ಮೊಕದ್ದಮೆಗಳು ದಾಖಲಾಗಿದ್ದು ಪ್ರಕರಣಗಳೂ ಇನ್ನೂ ಇತ್ಯರ್ಥಗೊಂಡಿರುವುದಿಲ್ಲ ಎಂದು ತಿಳಿದು ಬಂದಿರುತ್ತದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search